• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018
0


0
Shares
  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Vikram September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Vikram September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search