• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018


  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

  • Share On Facebook
  • Tweet It


- Advertisement -


Trending Now
ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
Vikram October 3, 2023
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
Vikram October 2, 2023
Leave A Reply

  • Recent Posts

    • ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
  • Popular Posts

    • 1
      ಚೀನಾ ಪರ ಪ್ರಚಾರ ಆರೋಪ; ನ್ಯೂಸ್ ಕ್ಲಿಕ್ ಕಚೇರಿ ರೇಡ್!
    • 2
      ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • 3
      ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • 4
      ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • 5
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search