• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018
0


0
Shares
  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Vikram July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Vikram July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search