• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018
0


0
Shares
  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Vikram February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Vikram February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search