• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018


  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Vikram March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Vikram March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search