• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018
0


0
Shares
  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

0
Shares
  • Share On Facebook
  • Tweet It




Trending Now
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Vikram October 22, 2025
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Vikram October 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
  • Popular Posts

    • 1
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 2
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search