• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018
0


0
Shares
  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Vikram January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Vikram January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search