• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ನರ ಬಲಿಗಾಗಿ ಕಾಯುತ್ತಿದೆ ಗುರುಪುರ ಸೇತುವೆ?

Vikram Posted On February 6, 2018
0


0
Shares
  • Share On Facebook
  • Tweet It

ಹೌದು,ಮಂಗಳೂರು-ಮೂಡಬಿದ್ರೆ-ಕಾರ್ಕಳದ ಮುಖ್ಯ ರಸ್ತೆಯಲ್ಲಿ ನಮಗೆ ಸಿಗುವಂತಹ ದೊಡ್ಡದಾದ ಸೇತುವೆ.ದಿನನಿತ್ಯ ಸಾವಿರಾರು ವಾಹನಗಳು ಈ ಸೇತುವೆ ಮೂಲಕವೇ ಸಂಚರಿಸುತ್ತದೆ. ಆದರೆ ಈ ಸೇತುವೇಯೇ ಈಗ ಕುಸಿಯುವ ಹಂತದಲ್ಲಿರುವುದು ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ವನ್ನು ಎದ್ದು ತೋರಿಸುತ್ತಿದೆ.

 

ಇದು ನನ್ನ ಸ್ವಂತ ಅನುಭವಮೂಡಬಿದ್ರೆಯಿಂದ ಮಂಗಳೂರಿಗೆ ದಿನನಿತ್ಯ ನಾನು ನನ್ನ ಕೆಲಸದ ನಿಮಿತ್ತ ಬಸ್ಸಿನಲ್ಲಿ ಈ ರಸ್ತೆಯಲ್ಲಿಯೇ ಸಂಚರಿಸುತ್ತೇನೆ.ಈ ಸೇತುವೆಯ ಮಧ್ಯದಲ್ಲೊಂದು ಗುಂಡಿ ಬಿದ್ದಿರುವುದು ನೀವೆಲ್ಲರೂ ಗಮನಿಸಿರಬಹುದು.ಮೊನ್ನೆ ಒಂದು ದಿನ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಬಸ್ಸಿನ ಹಿಂಬದಿ ಚಕ್ರವು ಈ ಗುಂಡಿಗೆ ಬಿದ್ದು ಮೇಲೆ ಎದ್ದಾಗ ಸೇತುವೆಯ ಬದಿಯ ಕಬ್ಬಿಣದ ಸರಳುಗಳು(ಕಂಬಿಗಳು) ಒಮ್ಮೆಲೆ ಅಲುಗಾಡತೊಡಗಿದ್ದನ್ನು ಕಂಡು ನನಗೆ ಭಯವಾಯಿತು.ಅಪಘಾತ ಸಂಭವಿಸುವ ಮೊದಲೇ ಅಧಿಕಾರಿಗಳು ಇತ್ತಕಡೆ ಗಮನಹರಿಸಿದರೆ ಉತ್ತಮ.ದಿನನಿತ್ಯ ಅದೆಷ್ಟೋ ಶಾಲಾ ವಾಹನಗಳು ಈ ಸೇತುವೆಯ ಮೂಲಕವೇ ಹೋಗಿ ಬರುತ್ತವೆ.

ಏನಿದು ಸ್ವಾಮಿ,
ಏನಾದರೊಂದು ಅವಘಡ ಸಂಭವಿಸಿದರೆ ಮಾತ್ರ ಸಂಬಂಧ ಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಎಚ್ಚೆತ್ತುಕೊಳ್ಳಬಹುದೇನೋ.???

  

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Vikram March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Vikram March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search