• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತರೇ ಜಾಸ್ತಿ ಇರುವ ಉತ್ತರ ಪ್ರದೇಶದ ಗೌತಮ್ ನಗರ ಆಗುತ್ತಿದೆ ಇಸ್ಲಾಂ ನಗರ, ಎಲ್ಲಿದ್ದಾರೆ ದಲಿತ ಹೋರಾಟಗಾರರು?

TNN Correspondent Posted On February 7, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶ ಸೇರಿ ಇತ್ತೀಚೆಗೆ ದಲಿತ ಮಹಿಳೆಯರ ಮೇಲೆ ಅತ್ಯಾಚಾರ, ಬಲವಂತದ ಮತಾಂತರ ಸೇರಿ ಹಲವು ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶದ ಗೌತಮ್ ನಗರ ಎಂಬುದನ್ನು ಇಸ್ಲಾಂ ನಗರ ಎಂದು ಅಂಗಡಿಗಳ ಬೋರ್ಡ್, ಮನೆಗಳ ವಿಳಾಸದಲ್ಲಿ ಮುಸ್ಲಿಮರು ಬಳಸುತ್ತಿದ್ದು, ಜನರನ್ನು ಬೆಚ್ಚಿಬೀಳಿಸುತ್ತಿದೆ.

ಹೌದು, ಮೊದಲಿನಿಂದಲೂ ಗೌತಮ್ ನಗರ ಎಂದೇ ಕರೆಯುತ್ತಿದ್ದು, 12 ಲಕ್ಷ ಜನರಿರುವ ನಗರದಲ್ಲಿ ಶೇ.42ರಷ್ಟು ಜನ ಮುಸ್ಲಿಮರಿದ್ದಾರೆ. ಶೇ.21ರಂದು ಜನ ದಲಿತರಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಮುಸ್ಲಿಮರು ತಮ್ಮ ಅಂಗಡಿಗಳ ವಿಳಾಸದಲ್ಲಿ ಗೌತಮ್ ನಗರವನ್ನು ಇಸ್ಲಾಂ ನಗರ ಎಂದೇ ಮುದ್ರಿಸುತ್ತಿದ್ದಾರೆ, ಬೋರ್ಡ್ ಮೇಲೆ ಬರೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಜನರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದು, ಸುಮಾರು 1500ಕ್ಕೂ ಹೆಚ್ಚು ದಲಿತರಿಗೆ ಮತಾಂತರಗೊಳ್ಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಗೌತಮ್ ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮುಸ್ಲಿಮರ ಅಂಗಡಿಗಳಿವೆ. ಮುಸ್ಲಿಮರೇ ಜಾಸ್ತಿ ಇದ್ದಾರೆ. ಹಾಗಾಗಿ ಅವರು ನಗರವನ್ನು ಇಸ್ಲಾಂ ನಗರ ಎಂದು ಮರುನಾಮಕರಣ ಮಾಡಲು ಬಯಸುತ್ತಿದ್ದು, 20-25 ಅಂಗಡಿಗಳ ವಿಳಾಸದಲ್ಲಿ ಇಸ್ಲಾಂ ನಗರ ಎಂದೇ ಬರೆಸಲಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ನಗರದ ಹೆಸರು ಬದಲಾವಣೆ ಹಾಗೂ ಬಲವಂತದ ಮತದಾನಕ್ಕೆ ಯತ್ನಿಸುತ್ತಿರುವ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಒಟ್ಟಿನಲ್ಲಿ ಬಡ ದಲಿತರು, ದಲಿತ ಮಹಿಳೆಯರು ಇಸ್ಲಾಮಿಕ್ ಮೂಲಭೂತವಾದಕ್ಕೆ ಕುತ್ತಾಗುವ ಎಲ್ಲ ಲಕ್ಷಣಗಳಿದ್ದು, ಇಷ್ಟಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ತುಟಿ ಬಿಚ್ಚದೇ ಇರುವುದು ದುರಂತ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search