• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತರೇ ಜಾಸ್ತಿ ಇರುವ ಉತ್ತರ ಪ್ರದೇಶದ ಗೌತಮ್ ನಗರ ಆಗುತ್ತಿದೆ ಇಸ್ಲಾಂ ನಗರ, ಎಲ್ಲಿದ್ದಾರೆ ದಲಿತ ಹೋರಾಟಗಾರರು?

TNN Correspondent Posted On February 7, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶ ಸೇರಿ ಇತ್ತೀಚೆಗೆ ದಲಿತ ಮಹಿಳೆಯರ ಮೇಲೆ ಅತ್ಯಾಚಾರ, ಬಲವಂತದ ಮತಾಂತರ ಸೇರಿ ಹಲವು ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶದ ಗೌತಮ್ ನಗರ ಎಂಬುದನ್ನು ಇಸ್ಲಾಂ ನಗರ ಎಂದು ಅಂಗಡಿಗಳ ಬೋರ್ಡ್, ಮನೆಗಳ ವಿಳಾಸದಲ್ಲಿ ಮುಸ್ಲಿಮರು ಬಳಸುತ್ತಿದ್ದು, ಜನರನ್ನು ಬೆಚ್ಚಿಬೀಳಿಸುತ್ತಿದೆ.

ಹೌದು, ಮೊದಲಿನಿಂದಲೂ ಗೌತಮ್ ನಗರ ಎಂದೇ ಕರೆಯುತ್ತಿದ್ದು, 12 ಲಕ್ಷ ಜನರಿರುವ ನಗರದಲ್ಲಿ ಶೇ.42ರಷ್ಟು ಜನ ಮುಸ್ಲಿಮರಿದ್ದಾರೆ. ಶೇ.21ರಂದು ಜನ ದಲಿತರಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಮುಸ್ಲಿಮರು ತಮ್ಮ ಅಂಗಡಿಗಳ ವಿಳಾಸದಲ್ಲಿ ಗೌತಮ್ ನಗರವನ್ನು ಇಸ್ಲಾಂ ನಗರ ಎಂದೇ ಮುದ್ರಿಸುತ್ತಿದ್ದಾರೆ, ಬೋರ್ಡ್ ಮೇಲೆ ಬರೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಜನರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದು, ಸುಮಾರು 1500ಕ್ಕೂ ಹೆಚ್ಚು ದಲಿತರಿಗೆ ಮತಾಂತರಗೊಳ್ಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಗೌತಮ್ ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮುಸ್ಲಿಮರ ಅಂಗಡಿಗಳಿವೆ. ಮುಸ್ಲಿಮರೇ ಜಾಸ್ತಿ ಇದ್ದಾರೆ. ಹಾಗಾಗಿ ಅವರು ನಗರವನ್ನು ಇಸ್ಲಾಂ ನಗರ ಎಂದು ಮರುನಾಮಕರಣ ಮಾಡಲು ಬಯಸುತ್ತಿದ್ದು, 20-25 ಅಂಗಡಿಗಳ ವಿಳಾಸದಲ್ಲಿ ಇಸ್ಲಾಂ ನಗರ ಎಂದೇ ಬರೆಸಲಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ನಗರದ ಹೆಸರು ಬದಲಾವಣೆ ಹಾಗೂ ಬಲವಂತದ ಮತದಾನಕ್ಕೆ ಯತ್ನಿಸುತ್ತಿರುವ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಒಟ್ಟಿನಲ್ಲಿ ಬಡ ದಲಿತರು, ದಲಿತ ಮಹಿಳೆಯರು ಇಸ್ಲಾಮಿಕ್ ಮೂಲಭೂತವಾದಕ್ಕೆ ಕುತ್ತಾಗುವ ಎಲ್ಲ ಲಕ್ಷಣಗಳಿದ್ದು, ಇಷ್ಟಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ತುಟಿ ಬಿಚ್ಚದೇ ಇರುವುದು ದುರಂತ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search