• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡೋಂಗಿ ಸಮಾಜವಾದಿ ಸಿದ್ದರಾಮಯ್ಯ ಜಿಲ್ಲೆಯಲ್ಲೇ ದಲಿತರಿಗೆ ಎಂಥಾ ದುರ್ಗತಿ..!

TNN Correspondent Posted On February 7, 2018


  • Share On Facebook
  • Tweet It

ಮೈಸೂರು: ನಾನು ಸಮಾಜವಾದಿ, ಅಹಿಂದ, ದಲಿತರ ಏಳಿಗೆಗೆ ಸದಾ ಶ್ರಮಿಸುವವನು ಎಂದು ಸದಾ ತಮ್ಮ ನ್ನು ತಾವೇ ಹೊಗಳಿ ಅಟ್ಟಕೇರುವ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೇ ದಲಿತರ ಸ್ಥಿತಿ ಯಾವ ಮಟ್ಟಕ್ಕೆ ಇಳಿದಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮೈಸೂರಿನ ನಂಜನಗೂಡು ತಾಲೂಕಿನ ತರದೆಲೆ ಗ್ರಾಮದಲ್ಲಿ ದಲಿತರಿಗೆ ಸವರ್ಣಿಯರು ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ.

ಗ್ರಾಮದಲ್ಲಿರುವ ಸವರ್ಣಿಯರ ಅಂಗಡಿಯಲ್ಲಿ ದಲಿತರು ಸಾಮಾಗ್ರಿ ಖರೀದಿಸುವಂತಿಲ್ಲ, ಅಲ್ಲದೇ ದಲಿತರಿಗೆ ಯಾರು ಕೆಲಸ ನೀಡಬಾರದು ಒಂದು ವೇಳೆ ನೀಡಿದರೆ ಅಂತವರಿಗೆ ಒಂದು ಸಾವಿರ ದಂಡ ವಿಧಿಸಲಾಗುತ್ತಿದೆ ಎಂದು ದಲಿತರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಮೂರು ವರ್ಷದ ಹಿಂದೆ ದಲಿತರು ಮತ್ತು ಸವರ್ಣಿಯರ ಮಧ್ಯೆ ಊರ ಹಬ್ಬದ ವೇಳೆ ವಾಗ್ವಾದ ನಡೆದಿತ್ತು. ಆದ್ದರಿಂದ ಇದೀಗ ಸವರ್ಣಿಯರು ದಲಿತರಿಗೆ ಬಹಿಷ್ಕಾರ ಹಾಕಿ ಊರ ಹಬ್ಬ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯಾತೀತವಾದಿ, ಸಮಾಜವಾದಿ ಎಂದು ಬೊಗಳೇ ಬಿಡುವುದನ್ನು ಬಿಟ್ಟು ಸರ್ಕಾರದ ಮೂಲಕ ಸಮಾನತೆ ಸಾಧಿಸುವ ಕೆಲಸ ಮಾಡಬೇಕಿದೆ. ಗುಜರಾತ್ ನಲ್ಲಿ ದಲಿತರ ಮೇಲೆ ಹಲ್ಲೆಯಾದಾಗ ಬಾಯಿ ಬಡೆದುಕೊಳ್ಳುವ ಸಿದ್ದರಾಮಯ್ಯ ತಮ್ಮದೇ ಜಿಲ್ಲೆಯಲ್ಲಿ ದಲಿತರಿಗೆ ಬಹಿಷ್ಕಾರ ಹಾಕುವಂತ ಪರಿಸ್ಥಿತಿ ಇದ್ದರೂ ಕೇಳದಿರುವುದು ದುರಂಥವಲ್ಲವೇ..? ದಲಿತರ ಮೇಲಿನ ಹಲ್ಲೆಗಳನ್ನು, ಅಸ್ಪೃಷ್ಯತೆಯಂತ ಹೀನ ಪದ್ಧತಿಯನ್ನು ತಡೆಯುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂಬುದು ಪದೇ ಪದೆ ಸಾಬೀತಾಗುತ್ತಿದೆ.

ದಲಿತ ನಾಯಕರನ್ನು ತುಳಿದ ಸಿದ್ದರಾಮಯ್ಯ

ಜಿ.ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ ತಮ್ಮ ಆಪ್ತ ಶ್ರೀನಿವಾಸ್ ಅವರನ್ನು ತುಳಿದು ತಾವು ಸಿಎಂ ಗಾಧಿ ಅಲಂಕರಿಸಿಕೊಂಡವರು ಸಿಎಂ ಸಿದ್ದರಾಮಯ್ಯ ಎಂಬ ಆರೋಪ ಸಿದ್ದರಾಮಯ್ಯ ಮೇಲೆ ಇದೆ. ಸದಾಶಿವ ಆಯೋಗ ಜಾರಿ ಕುರಿತು ಎಡಬಿಡಂಗಿ ನೀತಿಯನ್ನು ಅನುಸರಿಸುತ್ತ ದಲಿತರನ್ನು ಗೊಂದಲಕ್ಕೀಡು ಮಾಡಿದ್ದು ಸಿದ್ದರಾಮಯ್ಯ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search