• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂದುವರಿದ ತುಷ್ಟೀಕರಣ ರಾಜಕೀಯ, ಧರ್ಮ ಒಡೆದ ಸಿದ್ದರಾಮಯ್ಯರಿಂದ ಮಠಗಳ ನಿಯಂತ್ರಣಕ್ಕೆ ಷಡ್ಯಂತ್ರ

TNN Correspondent Posted On February 7, 2018


  • Share On Facebook
  • Tweet It

ಬೆಂಗಳೂರು: ಹಿಂದೂ ಧರ್ಮದಲ್ಲೇ ಇರುವ ವೀರಶೈವ ಸಮುದಾಯವನ್ನು ಒಡೆದು ಆಳುವ ಮೂಲಕ ತಮ್ಮ ಹೇಸಿಕೆ ರಾಜಕೀಯ ಮಾಡಿದ ಸಿದ್ದರಾಮಯ್ಯ ಇದೀಗ ರಾಜ್ಯದಲ್ಲಿ ಶೈಕ್ಷಣಿಕ, ಸಾಮಾಜಿಕ ಸೇವೆಗಳನ್ನು ಮಾಡುತ್ತಿರುವ ಮಠಗಳ ಮೇಲೆ ಕಣ್ಣಿಟ್ಟಿದ್ದು, ಮಠಗಳ ನಿಯಂತ್ರಣಕ್ಕೆ ಷಡ್ಯಂತ್ರ ರೂಪಿಸಿದ್ದಾರೆ.

ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಹಿಂದೂ ಸಮುದಾಯದ ಮಠ, ಮಾನ್ಯಗಳನ್ನು ಸೇರಿಸಿಕೊಳ್ಳಬೇಕು ಎಂಬ ಪ್ರಸ್ತಾವನೆಯನ್ನು      ಸಲ್ಲಿಸಿದ್ದು, ಈ ಕುರಿತು ಮಠಾಧಿಪತಿಗಳು, ಧರ್ಮಗುರುಗಳು, ಸಾರ್ವನಿಕರು ಸಲಹೆ ಸೂಚನೆ ನೀಡಬೇಕು ಎಂದು ಹೇಳುವ ಮೂಲಕ ಹಿಂದೂಗಳ ಶ್ರದ್ಧಾಕೇಂದ್ರಗಳನ್ನು ತಮ್ಮ ಮೂಗಿನ ನೇರಕ್ಕೆ ಇಟ್ಟುಕೊಳ್ಳುವ ಹುನ್ನಾರವನ್ನು ರಾಜ್ಯ ಸರ್ಕಾರ ಹೂಡಿರುವುದು ಸ್ಪಷ್ಟವಾಗಿದೆ.

ಧಾರ್ಮಿಕ ದತ್ತಿ ಕಾಯ್ದೆ ವ್ಯಾಪ್ತಿಗೆ ಮಠಗಳು, ಮಠಗಳಿಗೆ ಸೇರಿದ ದೇವಸ್ಥಾನಗಳು, ಧಾರ್ಮಿಕ ಸಂಸ್ಥೆಗಳನ್ನು ಒಳಪಡಿಸಬೇಕೇ ಬೇಡವೇ ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ಮುಸ್ಲಿಂ, ಕ್ರಿಶ್ಚಿಯನ್ ಬಿಟ್ಟು ಉಳಿದೆಲ್ಲ ಧರ್ಮಗಳ ಪ್ರಸ್ತಾಪ

ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ನೂತನ ಕಾಯಿದೆ ಕರಡು ಸಮಿತಿ ಕೇಂದ್ರ ಸ್ಥಾನಿಕ ಸಹಾಯಕ ಜಯಪ್ರಕಾಶ್ ಹೆಸರಿನಲ್ಲಿ ಹೊರಡಿಸಿರುವ ಸಾರ್ವಜನಿಕ ಪ್ರಕಟಣೆಯಲ್ಲಿ ಹಿಂದೂ ಮಠಗಳು, ಮಠಗಳಿಗೆ ಸೇರಿದ ದೇವಸ್ಥಾನಗಳು ಮತ್ತು ಜೈನ್, ಬೌದ್ಧ, ಸಿಖ್ ಜನಾಂಗಗಳಿಗೆ ಒಳಪಟ್ಟ ಧಾರ್ಮಿಕ ಸಂಸ್ಥೆಗಳನ್ನು ಒಳಪಡಿಸಬೇಕೆ ಇಲ್ಲವೇ ಎಂದು ಪ್ರಶ್ನೆ ಕೇಳಲಾಗಿದೆ. ಆದರೆ ಇಡೀ ಪ್ರಕಟಣೆಯಲ್ಲಿ ಒಂದು ಕಡೆಯೂ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳನ್ನು ಉಲ್ಲೇಖಿಸದೇ ತಮ್ಮ, ತುಷ್ಠೀಕರಣ ರಾಜಕೀಯ ಮುಂದುವರಿಸಿದ್ದಾರೆ.

ಸದಾ ಹಿಂದೂ ವಿರೋಧಿ ನೀತಿ

ನಾನು ಹಿಂದೂ ಎನ್ನುತ್ತಲೇ ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಾ, ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವುದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ. ರಾಜ್ಯದಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆಯಾದರೂ ಸ್ಪಂದಿಸದೇ, ಇದೀಗ ಹಿಂದೂಗಳ ಶ್ರದ್ಧಾಕೇಂದ್ರಗಳನ್ನು ನಿಯಂತ್ರಿಸುವ ಹುನ್ನಾರ ಮಾಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search