• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದರೆ ಮಾರುಕಟ್ಟೆ ವ್ಯಾಪಾರಿಗಳು ಬೀದಿಗೆ ಬರಬೇಕಾಯ್ತಲ್ಲ!

TNN Correspondent Posted On February 8, 2018
0


0
Shares
  • Share On Facebook
  • Tweet It

ಕೊಪ್ಪಳ: ಯಾವುದೇ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆ ಪಕ್ಷದ ಮುಖಂಡರು ರ್ಯಾಲಿ, ಸಮಾವೇಶ ಮಾಡುವುದು ಸಾಮಾನ್ಯ. ಅವರು ಪಕ್ಷದ ದುಡ್ಡಿನಲ್ಲಿ ಮೈದಾನದಲ್ಲೋ, ಬಯಲು ಪ್ರದೇಶದಲ್ಲೋ ಮಾಡಿ, ತಮ್ಮ ಬೆಂಬಲಿಗರನ್ನು ಕರೆಸಿ ಮಾತನಾಡುವುದು ಸಂಪ್ರದಾಯ.

ಆದರೆ ಕಾಂಗ್ರೆಸ್ ಮಾತ್ರ ತಮ್ಮ ಪಕ್ಷದ ಸಮಾವೇಶಕ್ಕಾಗಿ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿದ್ದ ವ್ಯಾಪಾರಿಗಳನ್ನು ಬೀದಿಗೆ ತಂದಿದೆ.

ಹೌದು, ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಸಾರ್ವಜನಿಕ ಮೈದಾನದಲ್ಲಿ ಸಮಾವೇಶ ಏರ್ಪಡಿಸಿದ್ದು, ಮೈದಾನದಲ್ಲಿದ್ದ ವ್ಯಾಪಾರಿಗಳ ಅಂಗಡಿಗಳನ್ನು ಸರ್ಕಾರ ಏಕಾಏಕಿ ತೆರವುಗೊಳಿಸಿದೆ. ಹೊಸ ಮಾರುಕಟ್ಟೆ ಸಿದ್ಧವಾಗಿದ್ದರೂ ಹರಾಜು ಪ್ರಕ್ರಿಯೆ ಮಾಡದ ಕಾರಣ ಈಗ ವ್ಯಾಪಾರಿಗಳು ಬೀದಿಯಲ್ಲಿ ನಿಂತು ವ್ಯಾಪಾರ ಮಾಡುವಂತಾಗಿದೆ.

ಒಂದು ವೇಳೆ ಸರ್ಕಾರಕ್ಕೆ ಸಾರ್ವಜನಿಕ ಮೈದಾನದಲ್ಲೇ ಸಮಾವೇಶ ಮಾಡಬೇಕು ಎಂದಿದ್ದರೆ ವ್ಯಾಪಾರಿಗಳಿಗೆ ಮೊದಲೇ ತಿಳಿಸಬೇಕಿತ್ತು. ಅವರಿಗೆ ಬೇರೆ ಮಾರುಕಟ್ಟೆ ಸಿದ್ಧಗೊಳಿಸಿ, ಹರಾಜು ಪ್ರಕ್ರಿಯೆ ನಡೆಸಿ ಅವರಿಗೆ ಪರ್ಯಾಯ ಸೌಲಭ್ಯ ಮಾಡಬೇಕಿತ್ತು. ಆದರೆ ಮಂಗಳವಾರ ತಿಳಿಸಿ, ಬುಧವಾರ ತೆರವುಗೊಳಿಸಿದರೆ ಆ ಬಡ ವ್ಯಾಪಾರಿಗಳು ಏನು ಮಾಡಬೇಕು? ಇದು ಅವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವಲ್ಲವೇ? ಸಿದ್ದರಾಮಯ್ಯನವರಿಗೆ ಇದು ತಿಳಿಯುವುದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಷ್ಟೇ ಅಲ್ಲ ಇತ್ತೀಚೆಗಷ್ಟೇ ನವೀಕರಣಗೊಂಡಿದ್ದ ಕೊಪ್ಪಳದ ಕುಕನೂರು ಹೊರವಲಯದ ಪರಿವೀಕ್ಷಣಾ ಮಂದಿರವನ್ನು ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಈಗ ಮತ್ತೆ ನವೀಕರಣಗೊಳಿಸಿದ್ದು, ಅದಕ್ಕಾಗಿ ಸರ್ಕಾರದಿಂದ ಲಕ್ಷಾಂತರ ರೂ ಖರ್ಚು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಸಿ ನವೀಕರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಹ ಸಾರ್ವಜನಿಕರಲ್ಲಿ ಮೂಡಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search