• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ಇಸ್ರೇಲ್ ಗೆ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅವಕಾಶ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಸಾಂಪ್ರದಾಯಿಕ, ವೈರಿರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಇಸ್ರೇಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಬದಲಾವಣೆಯ ಮುನ್ಸೂಚನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವನ್ನು ನೇರವಾಗಿ ಇಸ್ರೇಲ್ ಪ್ರವೇಶಿಸಲು ಸೌದಿ ಅರೇಬಿಯಾ ಅವಕಾಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ, ಸ್ಪಷ್ಟ ನಡೆಗಳು ಸೌದಿ ಅರೇಬಿಯಾದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಬದ್ಧ ವೈರಿ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ವಾಯು ಪ್ರದೇಶದ ಮೂಲಕ ಇಸ್ರೇಲ್ ಗೆ ವಿಮಾನ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಇಸ್ರೇಲ್ ಗೆ ಭಾರತದಿಂದ ವಿಮಾನ ಪ್ರಯಾಣಿಸಬೇಕಾದರೇ ಕೆಂಪು ಸಮುದ್ರದ ಮೂಲಕ ಸುಮಾರು 8 ಗಂಟೆ ಸಮಯ ಬೇಕಾಗುತ್ತದೆ. ಆದರೆ ಪ್ರಸ್ತುತ ಸೌದಿ ಅರೇಬಿಯಾದ ವಾಯುಪ್ರದೇಶದಿಂದ ಇಸ್ರೇಲ್ ನ ಟೆಲ್ ಅವೀವ್ ಗೆ ಪ್ರವೇಶಿಸಲು ಕೇವಲ 2 ರಿಂದ 2.50 ಗಂಟೆ ಬೇಕಾಗುತ್ತದೆ. ಈ ಮಹತ್ವದ ಪ್ರಯಾಣಕ್ಕೆ ಇಸ್ರೇಲ್ ವೈರಿ ರಾಷ್ಟ್ರ ಸೌದಿ ಅರೇಬಿಯಾ ಮೋದಿ ಪ್ರಯಾಣಕ್ಕೆ ವಿಶೇಷ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅವಕಾಶ ನೀಡಿರುವುದು ಇಸ್ರೇಲ್ ಮತ್ತು ಸೌದಿ ಅರೇಬಿಯಾದ ಸಂಬಂಧಗಳು ಉತ್ತಮವಾಗುವ ಲಕ್ಷಣಗಳು ಎಂದು ತಜ್ಞರು ವಿಶ್ಲೇಷಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ, ದಿಟ್ಟ, ಸ್ಪಷ್ಟ ರಾಜತಾಂತ್ರಿಕ ನಡೆಗಳು ಪೂರಕವಾಗಲಿವೆ ಎಂದು ವಿಶ್ಲೇಷಿಸಿದ್ದಾರೆ. ಮೋದಿ ವಿಶ್ವ ಸಮುದಾಯದ ಮನ ಪರಿವರ್ತಿಸುತ್ತಿದ್ದಾರೆ.

8 ಗಂಟೆ ಪ್ರಯಾಣವನ್ನು 2 ಗಂಟೆಗಿಳಿಸಿದ್ದರಿಂದ ಭಾರತಕ್ಕೆ ಹಣದ ಉಳಿತಾಯವೂ ಆಗುತ್ತೆ. ಸಣ್ಣ ಮೊತ್ತವಾದರೂ ಅದು ದೊಡ್ಡ ಸಂಬಂಧವೊಂದಕ್ಕೆ ಮುನ್ನುಡಿ ಬರೆಯಲಿದೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search