• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ಇಸ್ರೇಲ್ ಗೆ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅವಕಾಶ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಸಾಂಪ್ರದಾಯಿಕ, ವೈರಿರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಇಸ್ರೇಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಬದಲಾವಣೆಯ ಮುನ್ಸೂಚನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವನ್ನು ನೇರವಾಗಿ ಇಸ್ರೇಲ್ ಪ್ರವೇಶಿಸಲು ಸೌದಿ ಅರೇಬಿಯಾ ಅವಕಾಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ, ಸ್ಪಷ್ಟ ನಡೆಗಳು ಸೌದಿ ಅರೇಬಿಯಾದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಬದ್ಧ ವೈರಿ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ವಾಯು ಪ್ರದೇಶದ ಮೂಲಕ ಇಸ್ರೇಲ್ ಗೆ ವಿಮಾನ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಇಸ್ರೇಲ್ ಗೆ ಭಾರತದಿಂದ ವಿಮಾನ ಪ್ರಯಾಣಿಸಬೇಕಾದರೇ ಕೆಂಪು ಸಮುದ್ರದ ಮೂಲಕ ಸುಮಾರು 8 ಗಂಟೆ ಸಮಯ ಬೇಕಾಗುತ್ತದೆ. ಆದರೆ ಪ್ರಸ್ತುತ ಸೌದಿ ಅರೇಬಿಯಾದ ವಾಯುಪ್ರದೇಶದಿಂದ ಇಸ್ರೇಲ್ ನ ಟೆಲ್ ಅವೀವ್ ಗೆ ಪ್ರವೇಶಿಸಲು ಕೇವಲ 2 ರಿಂದ 2.50 ಗಂಟೆ ಬೇಕಾಗುತ್ತದೆ. ಈ ಮಹತ್ವದ ಪ್ರಯಾಣಕ್ಕೆ ಇಸ್ರೇಲ್ ವೈರಿ ರಾಷ್ಟ್ರ ಸೌದಿ ಅರೇಬಿಯಾ ಮೋದಿ ಪ್ರಯಾಣಕ್ಕೆ ವಿಶೇಷ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅವಕಾಶ ನೀಡಿರುವುದು ಇಸ್ರೇಲ್ ಮತ್ತು ಸೌದಿ ಅರೇಬಿಯಾದ ಸಂಬಂಧಗಳು ಉತ್ತಮವಾಗುವ ಲಕ್ಷಣಗಳು ಎಂದು ತಜ್ಞರು ವಿಶ್ಲೇಷಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ, ದಿಟ್ಟ, ಸ್ಪಷ್ಟ ರಾಜತಾಂತ್ರಿಕ ನಡೆಗಳು ಪೂರಕವಾಗಲಿವೆ ಎಂದು ವಿಶ್ಲೇಷಿಸಿದ್ದಾರೆ. ಮೋದಿ ವಿಶ್ವ ಸಮುದಾಯದ ಮನ ಪರಿವರ್ತಿಸುತ್ತಿದ್ದಾರೆ.

8 ಗಂಟೆ ಪ್ರಯಾಣವನ್ನು 2 ಗಂಟೆಗಿಳಿಸಿದ್ದರಿಂದ ಭಾರತಕ್ಕೆ ಹಣದ ಉಳಿತಾಯವೂ ಆಗುತ್ತೆ. ಸಣ್ಣ ಮೊತ್ತವಾದರೂ ಅದು ದೊಡ್ಡ ಸಂಬಂಧವೊಂದಕ್ಕೆ ಮುನ್ನುಡಿ ಬರೆಯಲಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search