• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ಇಸ್ರೇಲ್ ಗೆ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅವಕಾಶ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಸಾಂಪ್ರದಾಯಿಕ, ವೈರಿರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಇಸ್ರೇಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಬದಲಾವಣೆಯ ಮುನ್ಸೂಚನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವನ್ನು ನೇರವಾಗಿ ಇಸ್ರೇಲ್ ಪ್ರವೇಶಿಸಲು ಸೌದಿ ಅರೇಬಿಯಾ ಅವಕಾಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ, ಸ್ಪಷ್ಟ ನಡೆಗಳು ಸೌದಿ ಅರೇಬಿಯಾದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಬದ್ಧ ವೈರಿ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ವಾಯು ಪ್ರದೇಶದ ಮೂಲಕ ಇಸ್ರೇಲ್ ಗೆ ವಿಮಾನ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಇಸ್ರೇಲ್ ಗೆ ಭಾರತದಿಂದ ವಿಮಾನ ಪ್ರಯಾಣಿಸಬೇಕಾದರೇ ಕೆಂಪು ಸಮುದ್ರದ ಮೂಲಕ ಸುಮಾರು 8 ಗಂಟೆ ಸಮಯ ಬೇಕಾಗುತ್ತದೆ. ಆದರೆ ಪ್ರಸ್ತುತ ಸೌದಿ ಅರೇಬಿಯಾದ ವಾಯುಪ್ರದೇಶದಿಂದ ಇಸ್ರೇಲ್ ನ ಟೆಲ್ ಅವೀವ್ ಗೆ ಪ್ರವೇಶಿಸಲು ಕೇವಲ 2 ರಿಂದ 2.50 ಗಂಟೆ ಬೇಕಾಗುತ್ತದೆ. ಈ ಮಹತ್ವದ ಪ್ರಯಾಣಕ್ಕೆ ಇಸ್ರೇಲ್ ವೈರಿ ರಾಷ್ಟ್ರ ಸೌದಿ ಅರೇಬಿಯಾ ಮೋದಿ ಪ್ರಯಾಣಕ್ಕೆ ವಿಶೇಷ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅವಕಾಶ ನೀಡಿರುವುದು ಇಸ್ರೇಲ್ ಮತ್ತು ಸೌದಿ ಅರೇಬಿಯಾದ ಸಂಬಂಧಗಳು ಉತ್ತಮವಾಗುವ ಲಕ್ಷಣಗಳು ಎಂದು ತಜ್ಞರು ವಿಶ್ಲೇಷಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ, ದಿಟ್ಟ, ಸ್ಪಷ್ಟ ರಾಜತಾಂತ್ರಿಕ ನಡೆಗಳು ಪೂರಕವಾಗಲಿವೆ ಎಂದು ವಿಶ್ಲೇಷಿಸಿದ್ದಾರೆ. ಮೋದಿ ವಿಶ್ವ ಸಮುದಾಯದ ಮನ ಪರಿವರ್ತಿಸುತ್ತಿದ್ದಾರೆ.

8 ಗಂಟೆ ಪ್ರಯಾಣವನ್ನು 2 ಗಂಟೆಗಿಳಿಸಿದ್ದರಿಂದ ಭಾರತಕ್ಕೆ ಹಣದ ಉಳಿತಾಯವೂ ಆಗುತ್ತೆ. ಸಣ್ಣ ಮೊತ್ತವಾದರೂ ಅದು ದೊಡ್ಡ ಸಂಬಂಧವೊಂದಕ್ಕೆ ಮುನ್ನುಡಿ ಬರೆಯಲಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search