• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ಇಸ್ರೇಲ್ ಗೆ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅವಕಾಶ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಸಾಂಪ್ರದಾಯಿಕ, ವೈರಿರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಇಸ್ರೇಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಬದಲಾವಣೆಯ ಮುನ್ಸೂಚನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವನ್ನು ನೇರವಾಗಿ ಇಸ್ರೇಲ್ ಪ್ರವೇಶಿಸಲು ಸೌದಿ ಅರೇಬಿಯಾ ಅವಕಾಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ, ಸ್ಪಷ್ಟ ನಡೆಗಳು ಸೌದಿ ಅರೇಬಿಯಾದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಬದ್ಧ ವೈರಿ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ವಾಯು ಪ್ರದೇಶದ ಮೂಲಕ ಇಸ್ರೇಲ್ ಗೆ ವಿಮಾನ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಇಸ್ರೇಲ್ ಗೆ ಭಾರತದಿಂದ ವಿಮಾನ ಪ್ರಯಾಣಿಸಬೇಕಾದರೇ ಕೆಂಪು ಸಮುದ್ರದ ಮೂಲಕ ಸುಮಾರು 8 ಗಂಟೆ ಸಮಯ ಬೇಕಾಗುತ್ತದೆ. ಆದರೆ ಪ್ರಸ್ತುತ ಸೌದಿ ಅರೇಬಿಯಾದ ವಾಯುಪ್ರದೇಶದಿಂದ ಇಸ್ರೇಲ್ ನ ಟೆಲ್ ಅವೀವ್ ಗೆ ಪ್ರವೇಶಿಸಲು ಕೇವಲ 2 ರಿಂದ 2.50 ಗಂಟೆ ಬೇಕಾಗುತ್ತದೆ. ಈ ಮಹತ್ವದ ಪ್ರಯಾಣಕ್ಕೆ ಇಸ್ರೇಲ್ ವೈರಿ ರಾಷ್ಟ್ರ ಸೌದಿ ಅರೇಬಿಯಾ ಮೋದಿ ಪ್ರಯಾಣಕ್ಕೆ ವಿಶೇಷ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅವಕಾಶ ನೀಡಿರುವುದು ಇಸ್ರೇಲ್ ಮತ್ತು ಸೌದಿ ಅರೇಬಿಯಾದ ಸಂಬಂಧಗಳು ಉತ್ತಮವಾಗುವ ಲಕ್ಷಣಗಳು ಎಂದು ತಜ್ಞರು ವಿಶ್ಲೇಷಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ, ದಿಟ್ಟ, ಸ್ಪಷ್ಟ ರಾಜತಾಂತ್ರಿಕ ನಡೆಗಳು ಪೂರಕವಾಗಲಿವೆ ಎಂದು ವಿಶ್ಲೇಷಿಸಿದ್ದಾರೆ. ಮೋದಿ ವಿಶ್ವ ಸಮುದಾಯದ ಮನ ಪರಿವರ್ತಿಸುತ್ತಿದ್ದಾರೆ.

8 ಗಂಟೆ ಪ್ರಯಾಣವನ್ನು 2 ಗಂಟೆಗಿಳಿಸಿದ್ದರಿಂದ ಭಾರತಕ್ಕೆ ಹಣದ ಉಳಿತಾಯವೂ ಆಗುತ್ತೆ. ಸಣ್ಣ ಮೊತ್ತವಾದರೂ ಅದು ದೊಡ್ಡ ಸಂಬಂಧವೊಂದಕ್ಕೆ ಮುನ್ನುಡಿ ಬರೆಯಲಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search