• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಮನೋರಂಜನೆ

ಮಂಗಳೂರಿನ ಈ ಆಹಾರವೆಂದರೆ ಕುಸಲ್ದರಸೇ ನವೀನಣ್ಣನಿಗೆ ಪಂಚ ಪ್ರಾಣ!

TNN Correspondent Posted On July 14, 2017
0


0
Shares
  • Share On Facebook
  • Tweet It

ಕುಸಲ್ದರಸೆ ನವೀನ್ ಡಿ ಪಡೀಲ್ ಎಂದಾಗ ನೆನಪಾಗೋದು ಅವರ ನೈಜತೆಯ ನಟನೆ. ಯಾವುದೇ ನಟನೆಯಾಗಿರಲಿ ಎಲ್ಲದಕ್ಕೂ ಸೈ ಅನ್ನುವ ನಟ ಇವರು. ನಾಯಕ ನಟ, ಪೋಷಕ ನಟ, ಕಾಮೆಡಿ ಎಲ್ಲಾ ವಿಭಾಗದಲ್ಲೂ ಎತ್ತಿದ ಕೈ.

ಅವರ ಕಾಮಿಡಿಯು ಜನರನ್ನ ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತಾರೆ. ಅದಕ್ಕಾಗೇ ಅವರನ್ನ ಕುಸಲ್ದ ಅರಸೆ ನವೀನಣ್ಣೆ ಅಂತಾ ಕರೆಯುವುದು. ಇದೀಗ ಇವರು ಕೋಸ್ಟಲ್ವುಡ್ನ ಬಹುಬೆಡಿಕೆಯ ಸ್ಟಾರ್ ನಟರಾಗಿ ಮೂಡಿ ಬಂದಿದ್ದಾರೆ. ನವೀನ್ ಡಿ ಪಡೀಲ್ ಕೇವಲ ತುಳು ಸಿನಿಮಾಕ್ಕೆ ಸೀಮಿತವಾಗಿರದೆ ಕನ್ನಡ ತೆರೆ ಮೇಲೆ ಕೂಡ ಮಿಂಚಿ ತನ್ನ ಛಾಪನ್ನ ತೋರಿಸಿದ್ದಾರೆ.

 

ಮಜಾ ಟಾಕೀಸ್ನಲ್ಲಿ ವಿಭಿನ್ನ ನಗೆ ಚಾಟಕಿಗಳನ್ನ ಹರಿಸಿ ಕನ್ನಡ ಜನರ ಮನದಲ್ಲೂ ತುಳು ನಾಡಿನ ಕಂಪನ್ನ ಚೆಲ್ಲಿದ್ದಾರೆ.ಆ ಕಿರು ತೆರೆಯ ಷೋನಲ್ಲಿ ನವೀನ್ ಉಪಯೋಗಿಸುವ ತುಳು ಮಿಶ್ರಿತ ಕನ್ನಡ ಭಾಷೆ ಜನರನ್ನ ನಕ್ಕು ನಗಿಸಿಬಿಟ್ಟಿತ್ತು. ಅವರ ಪಂಚಿಂಗ್ ಡೈಲಾಗ್ಸ್ಗಳು ವೈರಲ್ ಕೂಡ ಆಗಿದೆ.

ಇನ್ನು ಕೋಸ್ಟಲ್ವುಡ್ ವಿಚಾರದಲ್ಲಿ ಸಾಕಷ್ಟು ಅಭಿಮಾನಿಗಳನ್ನ ಹೊಂದಿರುವ ನವೀನ್ ಡಿ ಪಡಿಲ್, ನವೀನಣ್ಣನಾಗಿ ಅಚ್ಚುಮೆಚ್ಚು. ಹಲವು ನಾಯಕ ನಟರ ಹಾಗೇ ಇವರು ಕೂಡ ಸಿಂಪಲ್. ಆಹಾರ ವಿಚಾರದಲ್ಲಿ ಬೇಜಾನ್ ಶ್ಟ್ರಿಕ್ಟ್ ಆಗಿರೋ ನವೀನ್ ಅಣ್ಣನಿಗೆ ಕರಾವಳಿಯ ಆಹಾರ ಹೇಳಿದ್ರೆ ತುಂಬಾನೆ ಇಷ್ಟ ಅಂತೆ, ಅದರಲ್ಲೂ ಎವರ್ಗ್ರೀನ್ ಫೇವರೀಟ್ ಗಂಜಿ ಹಾಗೂ ಚಟ್ನಿ ಎಂದು ಅವರೇ ಹೇಳುತ್ತಾರೆ. ಎಲ್ಲೆ ಹೋದರೂ ಊಟದ ಸಮಯಕ್ಕೆ ಫಸ್ಟ್ ಪ್ರಿಫರೆನ್ಸ್ ಗಂಜಿ ಮತ್ತು ಚಟ್ನಿಗೆ ಅಂತೆ. ಇದರ ಮೂಲಕ ಅವರ ಸಿಂಪಲ್ ಸಿಟಿ ಗೊತ್ತಾಗುತ್ತೆ. ಇಷ್ಟು ದೊಡ್ಡ ಸ್ಟಾರ್ ನಟ ಎಷ್ಟು ಸಿಂಪಲ್ ಅಂತಾ.

ಈ ಗಂಜಿ ಚಟ್ನಿ ಹಾಗೂ ನವೀನ್ ಡಿ ಪಡೀಲ್ ನಡುವೆ ಅವಿನಾಭಾವ ಸಂಬಂದವಿದೆ ಅದೇನೆಂದರೆ, ಇವರೊಂದು ಕಾರ್ಯಕ್ರಮ ನೀಡಲು ಬೇರೆ ಪ್ರದೇಶಕ್ಕೆ ಹೋಗಿದ್ದರಂತೆ ಮಧ್ಯಾಹ್ನದ ವೇಳೆ ಊಟಕ್ಕೆ ಏನು ಮಾಡೋದು ಅನ್ನೋವಾಗ ನನಗೆ ಗಂಜಿ ಊಟ ಸಾಕೂ ಅಂತಾ ಹೇಳಿದರಂತೆ. ಹೇಳಿ ಕೇಳಿ ಅದು ಬೇರೆ ಪ್ರದೇಶ ಗಂಜಿ ಊಟ ಸಿಗುವಂತ ಚಾನ್ಸ್ ಇರಲಿಲ್ಲ ಆದರೂ ಅದದ್ದೂ ಆಗಲಿ ಅಂತಾ ಹುಡುಕೋಕೆ ಶುರು ಮಾಡಿದ್ರು.. ಎಲ್ಲೂ ಗಂಜಿ ಚಟ್ನಿ ಸಿಗದಿದ್ದಾಗ ವೈಟ್ ರೈಸ್ ಅನ್ನ ಊಟ ಮಾಡಿದ್ದೇನೆ ಅಂತಾ ಸ್ವಾರಸ್ಯಕ್ಕಾರವಾಗಿ ಹೇಳತ್ತಾರೆ.

ಗಂಜಿ ಚಟ್ನಿ ಮಾತ್ರವಲ್ಲದೆ ಮಂಗಳೂರಿನ ಸೀಸನಲ್ ಫುಡ್ ಅಂದ್ರೆ ಅವರಿಗೆ ಪಂಚ ಪ್ರಾಣವಂತೆ.. ಎಷ್ಟೆ ದೊಡ್ಡ ನಟನಾದರೂ ಎಷ್ಟೆ ಜನಪ್ರಿಯತೆಯನ್ನ ಹೊಂದಿದರು ನಮ್ಮ ಭಾಷೆ, ನಮ್ಮ ಆಹಾರದ ಬಗ್ಗೆ ಪ್ರೀತಿ ಇರೋ ನಟ ಅಂದರೆ ಅದು ತುಳು ನಾಡಿನ ಹೆಮ್ಮೆಯ ನಟ ಕುಸಲ್ದರಸೇ ನವೀನ್ ಅಣ್ಣ.

ಕಿರಣ್ ದೊಂಡೋಲೆ

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search