• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿಗಳಲ್ಲಿ ಮೈಕ್ ಬಳಸಬಾರದು: ಜಾವೇದ್ ಅಕ್ತರ್

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮಸೀದಿಗಳಲ್ಲಿ ಅಜಾನ್ ವೇಳೆ ಮೈಕ್ ಬಳಕೆ ವಿರುದ್ಧ ಮಾತಾಡಿದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ, ಫತ್ವಾ ಹೊರಡಿಸುವುದು, ಜೀವ ಬೆದರಿಕೆ ಹಾಕಲಾಗಿತ್ತು. ಆದರೆ ಇದೀಗ ಮುಸ್ಲಿಂ ಸಾಹಿತಿ, ಕವಿ ಜಾವೇದ್ ಅಕ್ತರ್ ಕೂಡ ಮಸೀದಿಗಳಲ್ಲಿ ಮೈಕ್ ಗಳನ್ನು ಬಳಬಾರದು ಎಂದು ಹೇಳಿದ್ದಾರೆ.

ಮಸೀದಿಗಳಲ್ಲಿ ಮೈಕ್ ಬಳಸಬಾರದು. ವಿಶೇಷವಾಗಿ ಜನಸಂದಣಿ ಇರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಮಸೀದಿಗಳಲ್ಲಿ ಮೈಕ್ ಬಳಸಬಾರದು ಎಂದು ಟ್ವೀಟ್ ಮಾಡಿದ್ದಾರೆ. ನಾನು ಗಾಯಕ ಸೋನು ನಿಗಮ್ ಅವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಅವರು ಅಜಾನ್ ವೇಳೆ ಮೈಕ್ ಬಳಕೆಯಿಂದ ನನ್ನ ನಿದ್ದೆಗೆ ಭಂಗವುಂಟಾಗುತ್ತಿದೆ ಎಂದು ಹೇಳಿದ್ದರು. ಅದಕ್ಕೆ ನನ್ನ ಸಹಮತವಿದೆ ಎಂದು ಹೇಳಿದ್ದಾರೆ.

ಅಜಾನ್ ವೇಳೆ ಮೈಕ್ ಬಳಕೆ ವಿರೋಧಿಸಿ ಹೇಳಿಕೆ ನೀಡಿದ್ದ ಸೋನು ನಿಗಮ್ ಗೆ ಜೀವ ಬೆದರಿಕೆ ಇದೆ ಎಂದು ಮಹಾರಾಷ್ಟ್ರ ಗುಪ್ತಚರ ಇಲಾಖೆ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿತ್ತು. ಆದ್ದರಿಂದ ಸೋನು ನಿಗಮ್ ಮನೆಗೆ ವಿಶೇಷ ಭದ್ರತೆ ಒದಗಿಸಲಾಗಿತ್ತು. ನಿಗಮ್ ಟ್ವೀಟ್ ಮಾಡಿರುವುದು ದೇಶಾದ್ಯಂತ ತೀವ್ರ ಕೋಲಾಹಲ ಸೃಷ್ಟಿಸಿತ್ತು.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search