• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏಷಿಯಾದಲ್ಲೆ ಅರುಣಾಚಲದ ಭುಮ್ಜಾ ಗ್ರಾಮ ಶ್ರೀಮಂತ, ಮೋದಿಗೆ ಧನ್ಯವಾದ ಎಂದ ಜನ

TNN Correspondent Posted On February 8, 2018
0


0
Shares
  • Share On Facebook
  • Tweet It

ಗುವಾಹಟಿ: ಅರುಣಾಚಲ ಪ್ರದೇಶದ ಭುಮ್ಜಾ ಗ್ರಾಮ ಏಷಿಯಾದಲ್ಲೆ ಅತ್ಯಂತ ಶ್ರೀಮಂತ ರಾಷ್ಟ್ರವಾಗಿದ್ದು, ಭುಮ್ಜಾ ಗ್ರಾಮದ ಜನರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.

ಇತ್ತೀಚೆಗೆ ಭುಮ್ಜಾ ಗ್ರಾಮದ ಪ್ರದೇಶವನ್ನು ಸೈನಿಕ ನೆಲೆ ಸ್ಥಾಪಿಸಲು ರಕ್ಷಣಾ ಇಲಾಖೆಗೆ ಖರೀದಿಸಲಾಗಿತ್ತು. ಇದೀಗ ಇಡೀ ಗ್ರಾಮಕ್ಕೆ ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಇದರಿಂದ ಭುಮ್ಜಾ ಗ್ರಾಮ ಏಷಿಯಾದಲ್ಲೇ ಶ್ರೀಮಂತ ಗ್ರಾಮವಾಗಿ ಹೊರ ಹೊಮ್ಮಿದೆ.

ಗ್ರಾಮಕ್ಕೆ ಒಟ್ಟು 40,80,38,400 ರೂಪಾಯಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಭೂಮಿ ಕಳೆದುಕೊಂಡವರಿಗೆ ಸೂಕ್ತ ನೆಲೆ ಒದಗಿಸಿ, ಭೂಮಿಗೆ ತಕ್ಕ ಮತ್ತು ಭವಿಷ್ಯಕ್ಕೆ ಬೇಕಾದ ಸೂಕ್ತ ಸೌಲಭ್ಯಗಳನ್ನು ಪಡೆಯಲು ಅವಶ್ಯ  ಪರಿಹಾರ ಧನವನ್ನು ಕೇಂದ್ರ ಸರ್ಕಾರ ನೀಡಿದೆ.

ಭುಮ್ಜಾ ಗ್ರಾಮದ 31 ಕುಟುಂಬಗಳ 200.056 ಭೂಮಿಯನ್ನು ರಕ್ಷಣಾ ಇಲಾಖೆ ಖರೀದಿಸಿತ್ತು. ಇದೀಗ ಕೇಂದ್ರ ಸರ್ಕಾ-ರ ಹಣ ನೀಡಿರುವುದರಿಂದ ಗ್ರಾಮಸ್ಥರೆಲ್ಲರೂ ಕೋಟ್ಯಧೀಪತಿಗಳಾಗಿದ್ದಾರೆ. ಪ್ರತಿ ಕುಟುಂಬದ ಭೂಮಿಗೆ 2.44ಕೋಟಿ ಮತ್ತು ಹೆಚ್ಚುವರಿಯಾಗಿ 6.73 ಕೋಟಿಯ ಭಾರಿ ಮೊತ್ತವನ್ನು ಕೇಂದ್ರ ಸರ್ಕಾರ ಗ್ರಾಮಸ್ಥರಿಗೆ ನೀಡಿದೆ. ಇದೀಗ ಏಷಿಯಾದಲ್ಲೇ ಇಡೀ ಗ್ರಾಮದ ಪ್ರತಿಯೊಬ್ಬರು ಕೋಟ್ಯಧಿಪತಿಗಳಾಗಿರುವ ಗ್ರಾಮವಾಗಿ ಭುಮ್ಜಾ ಹೊರಹೊಮ್ಮಿದೆ.

ಪಡೆದ ಭೂಮಿಗೆ ತಕ್ಕ ಬೆಲೆ ನೀಡಿ, ರಾಜ್ಯದ ಅಭಿವೃದ್ಧಿ ಪೂರಕವಾಗುವಂತೆ ಕಾರ್ಯ ನಿರ್ವಹಿಸುತ್ತಿರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ಹೇಳಿದ್ದಾರೆ. ಅರುಣಾಚಲ ಮುಖ್ಯಮಂತ್ರಿ ಪ್ರೇಮ ಕಂಡು ಸೋಮವಾರ ಗ್ರಾಮಸ್ಥರು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ವಿತರಿಸಿದರು. ಅಲ್ಲದೇ ಕೇಂದ್ರ ಸರ್ಕಾರ ನೀಡಿದ ಮಾತಿಗೆ ತಕ್ಕಂತೆ ಹಣ ನೀಡಿದ್ದನ್ನು ಶ್ಲಾಘಿಸಿದರು.

 

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search