• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐಐಟಿಗೂ ಲಗ್ಗೆ ಇಟ್ಟ ಸಂಸ್ಕೃತ, ಮದ್ರಾಸ್ ಐಐಟಿಯಲ್ಲಿ ಸಂಸ್ಕೃತ ವಿಭಾಗ ಆರಂಭ

TNN Correspondent Posted On February 9, 2018


  • Share On Facebook
  • Tweet It

ಚೆನ್ನೈ: ಬರೀ ತಂತ್ರಜ್ಞಾನ, ಇಂಗ್ಲಿಷ್ ಭಾಷೆಗೆ ಜೋತು ಬೀಳುವ ವಿಜ್ಞಾನದ ವಿದ್ಯಾರ್ಥಿಗಳಿಗೆ ದೈವ ಭಾಷೆ ಸಂಸ್ಕೃತದಲ್ಲೂ ವೈಜ್ಞಾನಿಕ ಅಂಶಗಳು ಇರುವುದನ್ನು ಒಪ್ಪಿಕೊಂಡಿರುವ ಮದ್ರಾಸ್ ಐಐಟಿ ಇದೀಗ ಸಂಸ್ಕೃತ ವಿಭಾಗ ಆರಂಭಿಸಿದೆ.

ಮದ್ರಾಸ್ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಸಂಸ್ಕೃತ ವಿಭಾಗ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಆಡಳಿತಗಾರರು ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ವಿಜ್ಞಾನ ವಿಭಾಗದಲ್ಲಿ ಸಂಸ್ಕೃತ ವಿಭಾಗ ಆರಂಭಿಸುವ ಚಿಂತನೆ ನಡೆದಿದೆ. ಈ ವಿಭಾಗದ ಮೂಲಕ ಸಂಸ್ಕೃತ ಮತ್ತು ವೇದಗಳಲ್ಲಿ ಅಡಗಿರುವ ವೈಜ್ಞಾನಿಕ ಸತ್ಯಗಳನ್ನು ಅಧ್ಯಯನ, ಸಂಶೋಧನೆ ಮಾಡುವ ಉದ್ದೇಶ ಹೊಂದಲಾಗಿದೆ.

ಮದ್ರಾಸ್ ಐಐಟಿ ಹಳೇ ವಿದ್ಯಾರ್ಥಿ, ಸಾಹನ್ ಕಿರ್ಪಾಲ್ ರುಹಾನಿ ಮಿಷನ್ ಮುಖ್ಯಸ್ಥ ಸಂತ ರಾಜೇಂದ್ರ ಸಿಂಗ್ ಜೀ ಮಹಾರಾರ್ ಸಂಸ್ಕೃತ ವಿಭಾಗಕ್ಕೆ ದೇಣಿಗೆ ನೀಡಿದ್ದಾರೆ. ಮಹಾರಾಜ್  ರಾಜೇಂದ್ರ ಸಿಂಗ್ ಜೀ ಸಂಸ್ಕೃತ ವಿಭಾಗ ಆರಂಭಿಸಲು 70 ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಐಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಜ್ ನೀಡಿರುವ ಹಣವನ್ನು ವೇದ ವಿಶೇಷವಾಗಿ ಸಂಸ್ಕೃತದಲ್ಲಿ ಅಡಗಿರುವ ವಿಜ್ಞಾನದ ಅಂಶಗಳನ್ನು ಸಂಶೋಧಿಸಲು ಉಪಯೋಗಿಸಲು ಸಲಹೆ ನೀಡಿದ್ದಾರೆ.

ಇದೀಗ ಆರಂಭವಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಅರವಿಂದೋ ಸಾಂಸ್ಕೃತಿಕ ಪ್ರತಿಷ್ಠಾನದ ನಿರ್ಧೇಶಕ, ಸಂಸ್ಕೃತ ವಿದ್ವಾಂಸ ಸಂಪಾದನಂದ ಮಿಶ್ರಾ ಆಯ್ಕೆಯಾಗಿದ್ದಾರೆ.

ಸಂಸ್ಕೃತ ವೈಜ್ಞಾನಿಕ ಭಾಷೆಯಾಗಿದ್ದು, ಸಂಸ್ಕೃತಿ ಮತ್ತು ವಿಜ್ಞಾವನ್ನು ಸಂಸ್ಕೃತ ಭಾಷೆ ಹೊಂದಿದೆ. ಐಐಟಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಜ್ಞಾನ ಹೆಚ್ಚಿಸಲು ಪ್ರಯತ್ನಿಸುತ್ತೇನೆ ಎಂದು ಸಂಪಾದನಂದ ಮಿಶ್ರಾ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
Tulunadu News June 5, 2023
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
Leave A Reply

  • Recent Posts

    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
  • Popular Posts

    • 1
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 2
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 3
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 4
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 5
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search