• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐಐಟಿಗೂ ಲಗ್ಗೆ ಇಟ್ಟ ಸಂಸ್ಕೃತ, ಮದ್ರಾಸ್ ಐಐಟಿಯಲ್ಲಿ ಸಂಸ್ಕೃತ ವಿಭಾಗ ಆರಂಭ

TNN Correspondent Posted On February 9, 2018


  • Share On Facebook
  • Tweet It

ಚೆನ್ನೈ: ಬರೀ ತಂತ್ರಜ್ಞಾನ, ಇಂಗ್ಲಿಷ್ ಭಾಷೆಗೆ ಜೋತು ಬೀಳುವ ವಿಜ್ಞಾನದ ವಿದ್ಯಾರ್ಥಿಗಳಿಗೆ ದೈವ ಭಾಷೆ ಸಂಸ್ಕೃತದಲ್ಲೂ ವೈಜ್ಞಾನಿಕ ಅಂಶಗಳು ಇರುವುದನ್ನು ಒಪ್ಪಿಕೊಂಡಿರುವ ಮದ್ರಾಸ್ ಐಐಟಿ ಇದೀಗ ಸಂಸ್ಕೃತ ವಿಭಾಗ ಆರಂಭಿಸಿದೆ.

ಮದ್ರಾಸ್ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಸಂಸ್ಕೃತ ವಿಭಾಗ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಆಡಳಿತಗಾರರು ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ವಿಜ್ಞಾನ ವಿಭಾಗದಲ್ಲಿ ಸಂಸ್ಕೃತ ವಿಭಾಗ ಆರಂಭಿಸುವ ಚಿಂತನೆ ನಡೆದಿದೆ. ಈ ವಿಭಾಗದ ಮೂಲಕ ಸಂಸ್ಕೃತ ಮತ್ತು ವೇದಗಳಲ್ಲಿ ಅಡಗಿರುವ ವೈಜ್ಞಾನಿಕ ಸತ್ಯಗಳನ್ನು ಅಧ್ಯಯನ, ಸಂಶೋಧನೆ ಮಾಡುವ ಉದ್ದೇಶ ಹೊಂದಲಾಗಿದೆ.

ಮದ್ರಾಸ್ ಐಐಟಿ ಹಳೇ ವಿದ್ಯಾರ್ಥಿ, ಸಾಹನ್ ಕಿರ್ಪಾಲ್ ರುಹಾನಿ ಮಿಷನ್ ಮುಖ್ಯಸ್ಥ ಸಂತ ರಾಜೇಂದ್ರ ಸಿಂಗ್ ಜೀ ಮಹಾರಾರ್ ಸಂಸ್ಕೃತ ವಿಭಾಗಕ್ಕೆ ದೇಣಿಗೆ ನೀಡಿದ್ದಾರೆ. ಮಹಾರಾಜ್  ರಾಜೇಂದ್ರ ಸಿಂಗ್ ಜೀ ಸಂಸ್ಕೃತ ವಿಭಾಗ ಆರಂಭಿಸಲು 70 ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಐಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಜ್ ನೀಡಿರುವ ಹಣವನ್ನು ವೇದ ವಿಶೇಷವಾಗಿ ಸಂಸ್ಕೃತದಲ್ಲಿ ಅಡಗಿರುವ ವಿಜ್ಞಾನದ ಅಂಶಗಳನ್ನು ಸಂಶೋಧಿಸಲು ಉಪಯೋಗಿಸಲು ಸಲಹೆ ನೀಡಿದ್ದಾರೆ.

ಇದೀಗ ಆರಂಭವಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಅರವಿಂದೋ ಸಾಂಸ್ಕೃತಿಕ ಪ್ರತಿಷ್ಠಾನದ ನಿರ್ಧೇಶಕ, ಸಂಸ್ಕೃತ ವಿದ್ವಾಂಸ ಸಂಪಾದನಂದ ಮಿಶ್ರಾ ಆಯ್ಕೆಯಾಗಿದ್ದಾರೆ.

ಸಂಸ್ಕೃತ ವೈಜ್ಞಾನಿಕ ಭಾಷೆಯಾಗಿದ್ದು, ಸಂಸ್ಕೃತಿ ಮತ್ತು ವಿಜ್ಞಾವನ್ನು ಸಂಸ್ಕೃತ ಭಾಷೆ ಹೊಂದಿದೆ. ಐಐಟಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಜ್ಞಾನ ಹೆಚ್ಚಿಸಲು ಪ್ರಯತ್ನಿಸುತ್ತೇನೆ ಎಂದು ಸಂಪಾದನಂದ ಮಿಶ್ರಾ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search