• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಳಗಿದ ಶಂಖನಾದ, ವಿಶ್ವ ದಾಖಲೆ ಸೇರಿತು

TNN Correspondent Posted On February 9, 2018
0


0
Shares
  • Share On Facebook
  • Tweet It

ರಾಯಪುರ: ಛತ್ತಿಸ್ ಗಢ್ ಗರೀಬಂದ್ ನಲ್ಲಿ ನಡೆಯುತ್ತಿರುವ ರಜೀಮ್ ಕುಂಭಮೇಳದ ಎರಡನೇ ದಿನವಾದ ಶುಕ್ರವಾರ ಸಹಸ್ರಾರು ಸಂತರು, ಭಕ್ತರು ಏಕಕಾಲಕ್ಕೆ ಶಂಖನಾದ ಮೊಳಗಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ.

ರಜೀಮ್ ಕುಂಭಮೇಳದಲ್ಲಿ ಸಂತರು ಮತ್ತು ನಾಗರೀಕರು ಸೇರಿ 2,100 ಜನರು ಏಕಕಾಲಕ್ಕೆ ಶಂಕನಾದ ಮೊಳಗಿಸಿದ್ದು, ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದೆ.

2,100 ಶಂಖಗಳ ನಾಧದಿಂದ ರಜೀಮ್ ಕುಂಭಮೇಳ ನಡೆಯುವ ಇಡೀ ಪ್ರದೇಶ ವಿಶೇಷ ಚೈತನ್ಯ ಪಡೆದಿದೆ. ಈ ಮೂಲಕ ವಿಶ್ವಕ್ಕೆ ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಹರಸಲಾಗಿದೆ. ನಮ್ಮ ಕಾರ್ಯ ವಿಶ್ವ ದಾಖಲೆ ಸೇರಿದೆ. ಇದರಿಂದ ನಮ್ಮ ಕುಂಭ ಮೇಳ ಇಡೀ ವಿಶ್ವದ ಗಮನ ಸೆಳೆದಿದೆ ಎಂದು ಸಂಘಟಕರು ತಿಳಿಸಿದ್ದಾರೆ. ರಜೀಮ್ ಮೇಳದಲ್ಲಿ ಹಲವು ದಾಖಲಗಳು ನಿರ್ಮಾಣವಾಗಿವೆ. ಮೂರು ಲಕ್ಷ ದ್ವೀಪಗಳನ್ನು ಬೆಳಗಿಸುವ ಮೂಲಕ ದಾಖಲೆ ನಿರ್ಮಿಸಲಾಗಿದೆ.

ಫೆ.7ರಂದು ಆರಂಭವಾಗಿರುವ ರಜೀಮ್ ಕುಂಭಮೇಳದಲ್ಲಿ ಸಾವಿರಾರು ಸಾಧು ಸಂತರು ಭಾಗಿಯಾಗಿದ್ದಾರೆ. ಎಲ್ಲರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಛತ್ತೀಸಗಡ್ ಕೃಷಿ ಮತ್ತು ನೀರಾವರಿ ಸಚಿವ ಹೇಳಿದ್ದಾರೆ.

 

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search