• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಯೋಧ್ಯ ವಿವಾದ, ಮಸೀದಿ ಸ್ಥಳಾಂತರಿಸಲು ಇಸ್ಲಾಮನಲ್ಲಿ ಅವಕಾಶ, ಮುಸ್ಲಿಂ ಕಾನೂನು ಬೋರ್ಡ್

TNN Correspondent Posted On February 9, 2018


  • Share On Facebook
  • Tweet It

ಬೆಂಗಳೂರು: ಅಯೋಧ್ಯ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ಹೊರಬಂದಿದ್ದು, ಇಸ್ಲಾಮ್ ನಲ್ಲಿ ಮಸೀದಿ ಸ್ಥಳಾಂತರಕ್ಕೆ ಅವಕಾಶವಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಮೌಲಾನಾ ಸೈಯದ್ ಸಲ್ಮಾನ್ ಹುಸೈನ್ ನಾದ್ವಿ ತಿಳಿಸಿದ್ದಾರೆ.

ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಜೊತೆ ಬೆಂಗಳೂರಿನಲ್ಲಿ ಮುಸ್ಲಿಂ ಕಾನೂನು ಮಂಡಳಿಯ ಆರು ಸದಸ್ಯರು ಮಾತುಕತೆ ನಡೆಸಿದದ ನಂತರ ಮೌಲಾನಾ ಸೈಯದ್ ಈ ಹೇಳಿಕೆ ನೀಡಿದ್ದಾರೆ. ಶ್ರೀ ಶ್ರೀ ಜೊತೆ ಮೂರು ಗಂಟೆ ಸಭೆ ನಡೆಸಿದ ನಂತರ ಈ ಮಹತ್ವದ ಹೇಳಿಕೆ ಬಿಡುಗಡೆಯಾಗಿದೆ.

ಶಿಯಾ, ಸುನ್ನಿ ಸೇರಿ ಮುಸ್ಲಿಂ ಧರ್ಮದ ನಾನಾ ಪಂಗಡಗಳ, ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು. ಮುಂದಿನ ಸಭೆ ಮಾರ್ಚ್ ನಲ್ಲಿ ಅಯೋಧ್ಯೆಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಅಲಹದಾಬಾದ್ ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತೀರುವ ವೇಳೆಯೇ ಈ ಮಹತ್ವದ ತೀರ್ಪು ಹೊರ ಬಂದಿರುವುದು ದೇಶದ ಗಮನ ಸೆಳೆದಿದ್ದು, ಶೀಘ್ರದಲ್ಲಿ ಅಯೋಧ್ಯೆ ವಿವಾದಕ್ಕೆ ಇತಿಶ್ರೀ ಬೀಳುವ ಲಕ್ಷಣಗಳು ಗೋಚರಿಸಿವೆ.

  • Share On Facebook
  • Tweet It


- Advertisement -


Trending Now
ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
Tulunadu News June 5, 2023
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
Leave A Reply

  • Recent Posts

    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
  • Popular Posts

    • 1
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 2
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 3
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 4
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 5
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search