• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗನೊಂದಿಗೆ ಮತ್ತೆ ಒಂದಾಗಲು ಸೊಸೆ ನಿಖಾ ಹಲಾಲಕ್ಕೆ ಒಳಗಾಗಬೇಕು ಎಂದ ನೀಚ ಮಾವ!

TNN Correspondent Posted On February 10, 2018
0


0
Shares
  • Share On Facebook
  • Tweet It

ಲಖನೌ: ಒಂದೆಡೆ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ವಿರುದ್ಧ ಕಾನೂನು ರೂಪಿಸಲು ಹೊರಟಿದೆ. ಇನ್ನೊಂದೆಡೆ ನಿಖಾ ಹಲಾಲ (ವಿಚ್ಛೇದನ ಪಡೆದ ಮುಸ್ಲಿಂ ಮಹಿಳೆ ಮತ್ತೆ ತನ್ನ ಮಾಜಿ ಗಂಡನ ಜತೆ ಒಂದಾಗಲು ಇನ್ನೊಬ್ಬರ ಜತೆ ಮದುವೆ ಮಾಡಿಕೊಳ್ಳುವುದು ಅಥವಾ ಒಂದು ರಾತ್ರಿ ಕಳೆಯುವುದು)ವನ್ನು ಅಸಾಂವಿಧಾನಿಕ ಎಂದು ಘೋಷಿಸಲು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ಹೀಗಿದ್ದರೂ ಅನಿಷ್ಟವೊಂದು ನಡೆದಿದೆ.

ಹೌದು, ಉತ್ತರ  ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಮಾವನೊಬ್ಬ ಮಗನಿಂದ ವಿಚ್ಛೇದನ ಪಡೆದ ಸೊಸೆ ಮತ್ತೆ ತನ್ನ ಮಾಜಿ ಗಂಡನೊಂದಿಗೆ ಜೀವನ ನಡೆಸಲು ತನ್ನೊಂದಿಗೆ ಲೈಂಗಿಕ ಕ್ರಿಯೆ (ಇದೇ ನಿಖಾ ಹಲಾಲ)ಯಲ್ಲಿ ತೊಡಗು ಎಂದು ಒತ್ತಾಯಿಸುತ್ತಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಹೌದು, ನುಸ್ರತ್ ಎಂಬ ಮಹಿಳೆ ಸಲೀಂ ಎಂಬಾತನನ್ನು ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಮೊದಲು ಎಲ್ಲವೂ ಚೆನ್ನಾಗೇ ಇತ್ತು. ಆದರೆ ಬಳಿಕ ಗಂಡ ಹಾಗೂ ಮಾವ ಇಬ್ಬರೂ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪೀಡಿಸಲು ಆರಂಭಿಸಿದ್ದಾರೆ. ಮಹಿಳೆ ತಂದು ಕೊಡದ ಕಾರಣ ಸಲೀಂ ವಿಚ್ಛೇದನ ನೀಡಿದ್ದಾನೆ.

ವಿಚ್ಛೇದನ ಪಡೆದ ಮಹಿಳೆ ತವರು ಮನೆಯಲ್ಲಿದ್ದು, ಆಕೆಯ ಅಪ್ಪ ಈಗ ಸಲೀಂ ಜತೆ ಮತ್ತೆ ಜೀವನ ನಡೆಸುವಂತೆ ಕೋರಿದ್ದಾರೆ. ಮಹಿಳೆಯೂ ಒಪ್ಪಿದ್ದಾಳೆ. ಆದರೆ ಈ ಕೋರಿಕೆಯನ್ನೇ ದುರುಪಯೋಗಪಡಿಸಿಕೊಳ್ಳುತ್ತಿರುವ ಸಲೀಂ ಅಪ್ಪ, ತನ್ನೊಂದಿಗೆ ನಿಖಾ ಹಲಾಲಕ್ಕೆ ಒಳಗಾಗಬೇಕು ಎಂದು ಷರತ್ತು ವಿಧಿಸಿದ್ದಾನೆ ಎಂದು ಮಹಿಳೆ ಬರೇಲಿಯ ಬರದಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಒಟ್ಟಿನಲ್ಲಿ, ಸಕಲರಿಗೂ ಒಳ್ಳೆಯದಾಗಬೇಕು ಎಂದು ಎಲ್ಲ ಧರ್ಮಗಳೂ ಬಯಸುತ್ತವೆ. ಆದರೆ ಕೆಲವು ಧರ್ಮಪಾಲಕರಿಂದ ಮುಸ್ಲಿಂ ಮಹಿಳೆಯರು ಸಂಕಟ ಅನುಭವಿಸುತ್ತಿದ್ದಾರಲ್ಲ ಎಂಬುದೇ ಬೇಸರದ ಸಂಗತಿ. ದುರದೃಷ್ಟವಶಾತ್, ಇಂತಹ ಸಂಗತಿಗಳು ಮಾಧ್ಯಮಗಳಿಂದಲೂ ದೂರ ಉಳಿಯುತ್ತವೆ ಹಾಗೂ ಅತ್ತ ಮುಸ್ಲಿಂ ಮಹಿಳೆಯರು ನರಳುತ್ತಿರುತ್ತಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search