• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದುವೆಯಾಗುವುದಾಗಿ ನಂಬಿಸಿ ಇಸ್ಲಾಮಿಗೆ ಮತಾಂತರ ಮಾಡಿದವನ ವಿರುದ್ಧ ದೂರು ದಾಖಲು, ಲವ್ ಜಿಹಾದ್ ಶಂಕೆ!

TNN Correspondent Posted On February 10, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಪ್ರೀತಿಯ ಹೆಸರಲ್ಲಿ ನಡೆಯುವ ಧರ್ಮಯುದ್ಧ ಅರ್ಥಾತ್ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಹಿಂದೂ ಯುವತಿಯರು, ಪೋಷಕರು ನರಳಾಡುವಂತಾಗಿದೆ.

ಇದಕ್ಕೆ ಪೂರಕ ಎಂಬಂತೆ, ಹೈದರಾಬಾದ್ ನಲ್ಲಿ ಅನಿವಾಸಿ ಭಾರತೀಯನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸಿ, ಆಕೆಯನ್ನು ಮತಾಂತರಗೊಳಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಹಾಗೂ ಆಕೆಯ ಪೋಷಕರು ರಾಚ್ಕೊಂಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಫ್ದಾರ್ ಅಬ್ಬಾಸ್ ಜೈದಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಈತ ಹೈದರಾಬಾದ್ ನ ದರುಲ್ ಶಿಫಾ ಎಂಬ ಪ್ರದೇಶದವನಾಗಿದ್ದಾನೆ. ಕೆಲವು ವರ್ಷಗಳ ಹಿಂದೆ 25 ವರ್ಷದ ಹಿಂದೆ ಪ್ರೀತಿಸಿದ್ದು, ಬಳಿಕ ದುಬೈಗೆ ಹಾರಿದ್ದಾನೆ. ಯುವತಿಯನ್ನೂ ದುಬೈಗೆ ಕರೆಸಿ ಮದುವೆಗೂ ಮುಂಚಿನ ಪ್ರಕ್ರಿಯೆ ಎಂದು ಇಸ್ಲಾಮಿಗೆ ಮತಾಂತರಗೊಳಿಸಿದ್ದಾನೆ. ಅಷ್ಟೇ ಅಲ್ಲ ಅತ್ಯಾಚಾರವೂ ಎಸಗಿ ಈಗ ಮದುವೆಯಾಗುವುದಿಲ್ಲ ಎಂದು ವರಸೆ ಆರಂಭಿಸಿದ್ದಾನೆ ಎಂದು ಯುವತಿ ದೂರಿದ್ದಾರೆ.

ಕಳೆದ ವರ್ಷದ ಏಪ್ರಿಲ್ ನಲ್ಲಿ ಯುವಕ ಹಾಗೂ ಯುವತಿಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಗ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಮಲ್ಕಾಜ್ ಗಿರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಜೈದಿ ವಿರುದ್ಧ ಭಾರತೀಯ ದಂಡ ಸಂಹಿತೆಯ 376, 417 ಹಾಗೂ 420ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search