• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದುವೆಯಾಗುವುದಾಗಿ ನಂಬಿಸಿ ಇಸ್ಲಾಮಿಗೆ ಮತಾಂತರ ಮಾಡಿದವನ ವಿರುದ್ಧ ದೂರು ದಾಖಲು, ಲವ್ ಜಿಹಾದ್ ಶಂಕೆ!

TNN Correspondent Posted On February 10, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಪ್ರೀತಿಯ ಹೆಸರಲ್ಲಿ ನಡೆಯುವ ಧರ್ಮಯುದ್ಧ ಅರ್ಥಾತ್ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಹಿಂದೂ ಯುವತಿಯರು, ಪೋಷಕರು ನರಳಾಡುವಂತಾಗಿದೆ.

ಇದಕ್ಕೆ ಪೂರಕ ಎಂಬಂತೆ, ಹೈದರಾಬಾದ್ ನಲ್ಲಿ ಅನಿವಾಸಿ ಭಾರತೀಯನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸಿ, ಆಕೆಯನ್ನು ಮತಾಂತರಗೊಳಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಹಾಗೂ ಆಕೆಯ ಪೋಷಕರು ರಾಚ್ಕೊಂಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಫ್ದಾರ್ ಅಬ್ಬಾಸ್ ಜೈದಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಈತ ಹೈದರಾಬಾದ್ ನ ದರುಲ್ ಶಿಫಾ ಎಂಬ ಪ್ರದೇಶದವನಾಗಿದ್ದಾನೆ. ಕೆಲವು ವರ್ಷಗಳ ಹಿಂದೆ 25 ವರ್ಷದ ಹಿಂದೆ ಪ್ರೀತಿಸಿದ್ದು, ಬಳಿಕ ದುಬೈಗೆ ಹಾರಿದ್ದಾನೆ. ಯುವತಿಯನ್ನೂ ದುಬೈಗೆ ಕರೆಸಿ ಮದುವೆಗೂ ಮುಂಚಿನ ಪ್ರಕ್ರಿಯೆ ಎಂದು ಇಸ್ಲಾಮಿಗೆ ಮತಾಂತರಗೊಳಿಸಿದ್ದಾನೆ. ಅಷ್ಟೇ ಅಲ್ಲ ಅತ್ಯಾಚಾರವೂ ಎಸಗಿ ಈಗ ಮದುವೆಯಾಗುವುದಿಲ್ಲ ಎಂದು ವರಸೆ ಆರಂಭಿಸಿದ್ದಾನೆ ಎಂದು ಯುವತಿ ದೂರಿದ್ದಾರೆ.

ಕಳೆದ ವರ್ಷದ ಏಪ್ರಿಲ್ ನಲ್ಲಿ ಯುವಕ ಹಾಗೂ ಯುವತಿಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಗ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಮಲ್ಕಾಜ್ ಗಿರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಜೈದಿ ವಿರುದ್ಧ ಭಾರತೀಯ ದಂಡ ಸಂಹಿತೆಯ 376, 417 ಹಾಗೂ 420ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search