• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮದುವೆಯಾಗುವುದಾಗಿ ನಂಬಿಸಿ ಇಸ್ಲಾಮಿಗೆ ಮತಾಂತರ ಮಾಡಿದವನ ವಿರುದ್ಧ ದೂರು ದಾಖಲು, ಲವ್ ಜಿಹಾದ್ ಶಂಕೆ!

TNN Correspondent Posted On February 10, 2018


  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಪ್ರೀತಿಯ ಹೆಸರಲ್ಲಿ ನಡೆಯುವ ಧರ್ಮಯುದ್ಧ ಅರ್ಥಾತ್ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಹಿಂದೂ ಯುವತಿಯರು, ಪೋಷಕರು ನರಳಾಡುವಂತಾಗಿದೆ.

ಇದಕ್ಕೆ ಪೂರಕ ಎಂಬಂತೆ, ಹೈದರಾಬಾದ್ ನಲ್ಲಿ ಅನಿವಾಸಿ ಭಾರತೀಯನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸಿ, ಆಕೆಯನ್ನು ಮತಾಂತರಗೊಳಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಹಾಗೂ ಆಕೆಯ ಪೋಷಕರು ರಾಚ್ಕೊಂಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಫ್ದಾರ್ ಅಬ್ಬಾಸ್ ಜೈದಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಈತ ಹೈದರಾಬಾದ್ ನ ದರುಲ್ ಶಿಫಾ ಎಂಬ ಪ್ರದೇಶದವನಾಗಿದ್ದಾನೆ. ಕೆಲವು ವರ್ಷಗಳ ಹಿಂದೆ 25 ವರ್ಷದ ಹಿಂದೆ ಪ್ರೀತಿಸಿದ್ದು, ಬಳಿಕ ದುಬೈಗೆ ಹಾರಿದ್ದಾನೆ. ಯುವತಿಯನ್ನೂ ದುಬೈಗೆ ಕರೆಸಿ ಮದುವೆಗೂ ಮುಂಚಿನ ಪ್ರಕ್ರಿಯೆ ಎಂದು ಇಸ್ಲಾಮಿಗೆ ಮತಾಂತರಗೊಳಿಸಿದ್ದಾನೆ. ಅಷ್ಟೇ ಅಲ್ಲ ಅತ್ಯಾಚಾರವೂ ಎಸಗಿ ಈಗ ಮದುವೆಯಾಗುವುದಿಲ್ಲ ಎಂದು ವರಸೆ ಆರಂಭಿಸಿದ್ದಾನೆ ಎಂದು ಯುವತಿ ದೂರಿದ್ದಾರೆ.

ಕಳೆದ ವರ್ಷದ ಏಪ್ರಿಲ್ ನಲ್ಲಿ ಯುವಕ ಹಾಗೂ ಯುವತಿಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಗ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಮಲ್ಕಾಜ್ ಗಿರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಜೈದಿ ವಿರುದ್ಧ ಭಾರತೀಯ ದಂಡ ಸಂಹಿತೆಯ 376, 417 ಹಾಗೂ 420ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search