• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದುವೆಯಾಗುವುದಾಗಿ ನಂಬಿಸಿ ಇಸ್ಲಾಮಿಗೆ ಮತಾಂತರ ಮಾಡಿದವನ ವಿರುದ್ಧ ದೂರು ದಾಖಲು, ಲವ್ ಜಿಹಾದ್ ಶಂಕೆ!

TNN Correspondent Posted On February 10, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಪ್ರೀತಿಯ ಹೆಸರಲ್ಲಿ ನಡೆಯುವ ಧರ್ಮಯುದ್ಧ ಅರ್ಥಾತ್ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಹಿಂದೂ ಯುವತಿಯರು, ಪೋಷಕರು ನರಳಾಡುವಂತಾಗಿದೆ.

ಇದಕ್ಕೆ ಪೂರಕ ಎಂಬಂತೆ, ಹೈದರಾಬಾದ್ ನಲ್ಲಿ ಅನಿವಾಸಿ ಭಾರತೀಯನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸಿ, ಆಕೆಯನ್ನು ಮತಾಂತರಗೊಳಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಹಾಗೂ ಆಕೆಯ ಪೋಷಕರು ರಾಚ್ಕೊಂಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಫ್ದಾರ್ ಅಬ್ಬಾಸ್ ಜೈದಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಈತ ಹೈದರಾಬಾದ್ ನ ದರುಲ್ ಶಿಫಾ ಎಂಬ ಪ್ರದೇಶದವನಾಗಿದ್ದಾನೆ. ಕೆಲವು ವರ್ಷಗಳ ಹಿಂದೆ 25 ವರ್ಷದ ಹಿಂದೆ ಪ್ರೀತಿಸಿದ್ದು, ಬಳಿಕ ದುಬೈಗೆ ಹಾರಿದ್ದಾನೆ. ಯುವತಿಯನ್ನೂ ದುಬೈಗೆ ಕರೆಸಿ ಮದುವೆಗೂ ಮುಂಚಿನ ಪ್ರಕ್ರಿಯೆ ಎಂದು ಇಸ್ಲಾಮಿಗೆ ಮತಾಂತರಗೊಳಿಸಿದ್ದಾನೆ. ಅಷ್ಟೇ ಅಲ್ಲ ಅತ್ಯಾಚಾರವೂ ಎಸಗಿ ಈಗ ಮದುವೆಯಾಗುವುದಿಲ್ಲ ಎಂದು ವರಸೆ ಆರಂಭಿಸಿದ್ದಾನೆ ಎಂದು ಯುವತಿ ದೂರಿದ್ದಾರೆ.

ಕಳೆದ ವರ್ಷದ ಏಪ್ರಿಲ್ ನಲ್ಲಿ ಯುವಕ ಹಾಗೂ ಯುವತಿಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಗ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಮಲ್ಕಾಜ್ ಗಿರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಜೈದಿ ವಿರುದ್ಧ ಭಾರತೀಯ ದಂಡ ಸಂಹಿತೆಯ 376, 417 ಹಾಗೂ 420ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search