• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಸೇರಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಜೀವಬೆದರಿಕೆ, ಫೇಸ್ ಬುಕ್ ಲೈವ್ ನಲ್ಲಿ ಸಹಾಯ ಯಾಚಿಸಿದ ಮಗಳು

TNN Correspondent Posted On February 10, 2018


  • Share On Facebook
  • Tweet It

ಕೊಚ್ಚಿ: ಕೇರಳದಲ್ಲಿ ರಾಜಕೀಯ ಧ್ವೇಷ ಸಾಧನೆ ಮುಂದುವರಿದಿದ್ದು, ಆಡಳಿತದಲ್ಲಿರುವ ಕೆಂಪು ಸರ್ಕಾರ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಹಣಿಯುವ, ಕೊಲೆ ಮಾಡುವ, ಬೆದರಿಕೆ ಒಡ್ಡುವವರಿಗೆ ಸಾಥ್ ನೀಡುತ್ತಿದ್ದೇಯೇ ಎಂಬುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಕಾಸರಗೋಡು ಜಿಲ್ಲೆಯ ಸ್ಥಳೀಯ ಮುಖಂಡರೊಬ್ಬರು ಬಿಜೆಪಿ ಸೇರ್ಪಡೆಯಾಗಿದಕ್ಕೆ ಸಿಪಿಎಂ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ನನ್ನ ತಂದೆಯನ್ನು ರಕ್ಷಿಸಿ ಎಂದು ಮಗಳೊಬ್ಬಳು ಫೇಸ್ ಬುಕ್ ಲೈವ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾಳೆ. ಇದೀಗ ಆ ವಿಡಿಯೋ ವೈರಲ್ ಆಗಿದ್ದು, ಮತ್ತೊಮ್ಮೆ ಕೆಂಪು ಉಗ್ರರ ಕರಾಳ ಮುಖದ ಅನಾವರಣವಾಗಿದೆ.

ಬಿಜೆಪಿ ಮುಖಂಡ ಸುಕುಮಾರನ್ ಇತ್ತೀಚೆಗೆ ಕಾಸರಗೋಡುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮಣ್ಣಮಂ ರಾಜಶೇಖರನ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಪುತ್ರಿ, ಹತ್ತನೇ ತರಗತಿಯ ವಿದ್ಯಾರ್ಥಿನಿ ಅಶ್ವೀನಿ ಫೇಸ್ ಬುಕ್ ಲೈವ್ ನಲ್ಲಿ ‘ನನ್ನ ತಂದೆ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಕೊಲೆ ಬೆದರಿಕೆ ಒಡ್ಡಲಾಗಿದೆ. ಸ್ಥಳೀಯ ಸಿಪಿಎಂ ಮುಖಂಡರು ನನ್ನ ತಂದೆ ಬಿಜೆಪಿ ಸೇರಿದ್ದನ್ನು ವಿರೋಧಿಸುತ್ತಿದ್ದಾರೆ ಮತ್ತು ಕೊಲೆ ಬೆದರಿಕೆ ಒಡ್ಡಿದ್ದಾರೆ.

ಇತ್ತೀಚೆಗೆ ಕರಿಂತಲಮ್ ನಲ್ಲಿರುವ ಶಾಲೆಯಿಂದ ನನ್ನ ತಂದೆ ಮತ್ತು ನಾನು ಮನೆಗೆ ಬರುವಾಗ ಸಿಪಿಎಂನ ಐದು ಕಾರ್ಯಕರ್ತರು ನಮಗೆ ಜೀವ ಬೆದರಿಕೆ ಒಡ್ಡಿದ್ದಾರೆ. ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ. ನಗರದಲ್ಲಿ ನೆಮ್ಮದಿಯ ಜೀವನ ನಡೆಸು ನೋಡೋಣ ಎಂದು ಬೆದರಿಕೆ ಒಡ್ಡಿದ್ದಾರೆ. ಅವರು ಪೊಲೀಸರನ್ನು ಸೇರಿ ಯಾರಿಗೂ ಹೆದರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾಳೆ.

ನಾನು ನಿತ್ಯ ಶಾಲೆಗೆ ಹೋಗುವ ಮಾರ್ಗದಲ್ಲಿ ಅವರು ನಮಗಾಗಿ ಕಾಯುತ್ತಾರೆ. ಅವರಿಂದ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ಪೊಲೀಸರಿಗೆ ದೂರು ನೀಡಿದರೂ, ಅವರು ಹೆದರುವುದಿಲ್ಲ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ‘ಸುಕುಮಾರನ್ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

സോഷ്യല്‍ മീഡിയയില്‍ അഭ്യര്‍ത്ഥനയുമായി പ്ലസ് ടു വിദ്യാര്‍ത്ഥിനി

അച്ഛനെ കൊല്ലുമെന്ന സിപിഎം ഭീഷണിയില്‍ പോലീസിന്റെ സംരക്ഷണവും കിട്ടില്ലെന്നായപ്പോള്‍ സോഷ്യല്‍ മീഡിയയില്‍ അഭ്യര്‍ത്ഥനയുമായി പ്ലസ് ടു വിദ്യാര്‍ത്ഥിനി. കാഞ്ഞങ്ങാട് കരിന്തളം പഞ്ചായത്തിലെ വടക്കേ പുലിയൂരിലെ അശ്വിനി എന്ന പെണ്‍കുട്ടി ഫേസ്‌ബുക്കിലെ വീഡിയോ പോസ്റ്റ് ചെയ്തത്അച്ഛന്‍ സുകുമാരന്‍ കഴിഞ്ഞ ദിവസം കാഞ്ഞങ്ങാട് നടന്ന പരിപാടിയില്‍ ബിജെപി സംസ്ഥാന അദ്ധ്യക്ഷന്‍ കുമ്മനം രാജശേഖരനില്‍നിന്ന് ബിജെപി അംഗത്വം സ്വീകരിച്ചിരുന്നു. ഇതിനെ തുടര്‍ന്ന് സിപിഎം പ്രവര്‍ത്തകര്‍ സുകുമാരനെ ജീവിക്കാനനുവദിക്കില്ലെന്ന് ഭീഷണിപ്പെടുത്തി.വീട്ടില്‍നിന്ന് 20 മിനുട്ട് നടന്നു വേണം അശ്വിനിക്ക് സ്‌കൂളിലേക്ക് വണ്ടി കയറാന്‍. ഈ ദൂരം അച്ഛനാണ് കൊണ്ടു പോകുന്നതും തിരികെ കൊണ്ടു വരുന്നതും. കഴിഞ്ഞ ദിവസം അച്ഛനും അശ്വനിയും ഒന്നിച്ചു പോകുമ്പോള്‍ സിപിഎം പ്രവര്‍ത്തകര്‍ തടഞ്ഞു നിര്‍ത്തി, ബിജെപിയില്‍ ചേര്‍ന്ന തന്നെ ജീവിക്കാന്‍ വിടില്ല കൊന്നുകളയും, കൈയും കാലും വെട്ടും തുടങ്ങി പല ഭീഷണികളും മുഴക്കി. ഒപ്പമുണ്ടായിരുന്ന അശ്വിനി ആകെ പതറിയിരിക്കുകയാണ്. അച്ഛന് എന്തെങ്കിലും പറ്റിയാല്‍ എന്ന ആശങ്കയിലാണ്.'' ഞങ്ങള്‍ താമസിക്കുന്നിടം സിപിഎമ്മുകാരാണ് നിറയെ. അച്ഛന് രാഷ്ട്രീയമില്ലായിരുന്നു. ബിജെപിയില്‍ ചേര്‍ന്നു. അതുകൊണ്ട് കൊല്ലുമെന്ന് പറയാമോ. കൊല്ലുമെന്ന് അവര്‍ പറഞ്ഞാല്‍ പറഞ്ഞതുപോലെ ചെയ്യുമെന്നാണ് പലരും പറയുന്നത്. ഏത് പോലീസില്‍ പറഞ്ഞാലും പേടിയില്ല, ഏതു സിസി ടിവി കാമറയില്‍ വന്നാലും പിടിക്കില്ല. ഞങ്ങള്‍ക്ക് പേടിയില്ല എന്നാണവര്‍ പറയുന്നത്. എനിക്ക് പേടിയാകുന്നു. കഴിഞ്ഞ ദിവസം അവര്‍ കരുതിയിരിക്കുന്നുവെന്നറിഞ്ഞ് അച്ഛന്‍ മറ്റൊരു വഴിയിലൂടെയാണ് വീട്ടിലേക്ക് വന്നത്,'' അശ്വനി വിവരിക്കുന്നു. ''പോലീസിനെയാണ് സമീപിക്കേണ്ടതെന്നറിയാം. എന്നാല്‍ അവര്‍തന്നെ പറയുന്നു പോലീസിനെ പേടിയില്ലെന്ന്. ഞങ്ങളുടെ അയലത്തുതന്നെയുള്ള മഹേഷ്, സുജിത്, സജിത്, സനീഷ് തുടങ്ങിയവരാണ് ഭീഷണിപ്പെടുത്തിയത്. അവര്‍ക്ക് ഞങ്ങള്‍ എന്തുചെയ്യുന്നുവെന്നതൊക്കെ അപ്പപ്പോള്‍ അറിയാം. എന്താണ് പ്രതിവിധിയെന്നറിയില്ല. അച്ഛനെ സംരക്ഷിക്കണം…. '' ഇങ്ങനെ പോകുന്നു അശ്വിനിയുടെ വീഡിയോ സന്ദേശം.

Posted by BJP Keralam on Donnerstag, 8. Februar 2018

  • Share On Facebook
  • Tweet It


- Advertisement -


Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
Leave A Reply

  • Recent Posts

    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
  • Popular Posts

    • 1
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 2
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 3
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 4
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 5
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search