• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಶೋಕಿಗೆ ಮಧ್ಯಾಹ್ನವೇ ತಲೆ ಎತ್ತಿದ್ದ ಮರಗಳು, ಅನುಮಾನ ಮೂಡಿಸಿದ ಕೈ ಶಾಸಕನ ದಿಢೀರ್ ಅಭಿವೃದ್ಧಿ

TNN Correspondent Posted On February 10, 2018
0


0
Shares
  • Share On Facebook
  • Tweet It

ಕಲಬುರಗಿ: ಕಾಂಗ್ರೆಸ್ ನಾಯಕರ ಅಭಿವೃದ್ಧಿ ಏಷ್ಟರ ಮಟ್ಟಿಗೆ ದಾರಿದ್ರ್ಯಕ್ಕೆ ಇಳಿದಿದ್ದಾರೆ ಎಂದರೇ ಕೇವಲ ರಾಹುಲ್ ಗಾಂಧಿ ಭೇಟಿ ನೀಡುತ್ತಾರೆ ಎಂಬ ಕಾರಣಕ್ಕೆ ಸರ್ಕಾರದ ಲಕ್ಷಾಂತರ ಹಣವನ್ನು ಶೋಕಿಗಾಗಿ ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಇದೀಗ ತಟ್ಟನೇ ರಾಹುಲ್ ಗಾಂಧಿ ಭೇಟಿ ನೀಡುವ ಅತಿಥಿ ಗೃಹಗಳು, ರಸ್ತೆಗಳು ನೆನಪಾಗಿದ್ದು, ರಾಹುಲ್ ಓಡಾಡುವ ರಸ್ತೆ ಮಾರ್ಗಗಳನ್ನು ತರಾತುರಿಯಲ್ಲಿ ಸುಸ್ತಿಗೊಳಿಸುತ್ತಿದ್ದಾರೆ.

ಇತ್ತೀಚೆಗೆ ಕೊಪ್ಪಳದಲ್ಲಿ ರಾಹುಲ್ ಗಾಂಧಿ  ವ್ಯಾಸ್ತವ್ಯ ಹೂಡಲಿರುವ ಅತಿಥಿ ಗೃಹಕ್ಕೆ ಸರ್ಕಾರದ ಅನುದಾನದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡಿಸಿದ್ದರು, ಇದೀಗ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಫೆ.12ರಂದು ರಾಹುಲ್ ರ್ಯಾಲಿ ನಡೆಸುವ ರಸ್ತೆಯಲ್ಲಿ ಕೃತಕ ಹಸಿರುಕರಣಕ್ಕೆ ಮುಂದಾಗಿದ್ದಾರೆ. ಜೇವರ್ಗಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಲಂಕಾರಿಕಾ ಗಿಡಗಳನ್ನು ನೆಡುತ್ತಿದ್ದಾರೆ.

ಕೃತಕ ಹಸಿರೀಕರಣ ಮಾಡಲು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಕ್ರಮ ಕೈಗೊಂಡಿದ್ದಾರೆ. ರಾಹುಲ್ ಗಾಂಧಿ ಸಂಚರಿಸುವ ಮಾರ್ಗ ಮಧ್ಯದ ಉದ್ದಕ್ಕೂ ಸುಮಾರು 14 ಸಾವಿರ ರೂಪಾಯಿ ಬೆಲೆಯ, ಬೆಳೆದು ನಿಂತ ಪಾಮ್ ಗಿಡಗಳನ್ನು ನೆಡಲಾಗುತ್ತಿದೆ.

ಯಾವ ಯೋಜನೆ ರಾಹುಲ್ ಶೋಕಿಗೆ..?

ರಾಹುಲ್ ಪ್ರವಾಸಕ್ಕೆ ಬರುವ ವೇಳೆ ಶೋಕಿಗಾಗಿ ಮರಗಳನ್ನು ನೆಡುತ್ತಿರುವುದು ಸಾರ್ವಜನಿಕರಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ. ಯಾವ ಯೋಜನೆ ಅಥವಾ ಯಾರ ಅನುದಾನದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search