• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಬೆತ್ತಲಾಯಿತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪಾಕಿಸ್ತಾನ ಪ್ರೇಮ, ಏನೆನ್ನಬೇಕು ಇವರಿಗೆ?

TNN Correspondent Posted On February 11, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಸೈನಿಕರಿಗೆ ಅನುದಿನವೂ ರಣರಂಗದ ವಾತಾವರಣ. ದಿನಬೆಳಗಾದರೆ ಎಷ್ಟು ಸೈನಿಕರ ಜೀವ ಹೋಗುತ್ತೋ ಏನೋ? ಸರ್ಕಾರ ನೋಡಿದರೆ ಹೇಗಾದರೂ ಮಾಡಿ ಪಾಕಿಸ್ತಾನವನ್ನು ಕಟ್ಟಿ ಹಾಕಬೇಕು ಎಂದು ಉದ್ದೇಶಿಸಿದರೆ, ಇದೇ ಸೈನಿಕರು ತಮ್ಮ ಜೀವವನ್ನೇ ಒತ್ತೆ ಇಟ್ಟು ಕಾಶ್ಮೀರವನ್ನು ರಕ್ಷಿಸುತ್ತಾರೆ. ಪಾಕ್ ಉಗ್ರರು, ಸೈನಿಕರ ಎದೆಗೆ ಬಂದೂಕಿನ ನಳಿಕೆಯಿಡಲು ಹಾತೊರೆಯುತ್ತಿರುತ್ತಾರೆ.

ಆದರೆ ಜಮ್ಮು-ಕಾಶ್ಮೀರದಲ್ಲಿ ಆಳ್ವಿಕೆ ನಡೆಸುವ, ಭಾರತದ ಅನ್ನ ತಿನ್ನುವ ಕೆಲ ರಾಜಕಾರಣಿಗಳು, ಅದರಲ್ಲೂ ನ್ಯಾಷನಲ್ ಕಾನ್ಫರೆನ್ಸ್ ಎಂಬ ಪಕ್ಷದ ವಕ್ತಾರರಂತೂ ತಮ್ಮ ಆತ್ಮವನ್ನು ಪಾಕಿಸ್ತಾನದಲ್ಲೇ ಇಟ್ಟಿದ್ದೇವೆ ಎಂಬಂತೆ ವರ್ತಿಸುತ್ತಾರೆ.

ಇದಕ್ಕೆ ಸಾಕ್ಷಿಯಾಗಿ ಶನಿವಾರ ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಕ್ಬರ್ ಲೋನ್ ಎಂಬಾತ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ತಮ್ಮ ಮನಸ್ಥಿತಿ ಎಂಥಾದ್ದು ಎಂಬುದನ್ನು ಸಾಬೀತುಪಡಿಸಿದ್ದಾನೆ.

ಅಷ್ಟೇ ಅಲ್ಲ, ವಿಧಾನಸಭೆಯಿಂದ ಹೊರಗೆ ಬಂದ ಈತ ಎಂಥಾ ಲಜ್ಜೆಗೇಡಿ ಹೇಳಿಕೆ ನೀಡುತ್ತಾನೆಂದರೆ, “ಹೌದು, ನಾನು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜ. ಅದು ನನ್ನ ವೈಯಕ್ತಿಕ ದೃಷ್ಟಿಕೋನ” ಎಂದಿದ್ದಾನೆ.

ನಾನು ಹೀಗೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂಬುದನ್ನೇ ನನ್ನ ಭಾವನೆ ಎಂದಿರುವ ಈತನ ಹೇಳಿಕೆಗೆ ವ್ಯಾಪಕ ವಿರೋಧ ಸಹ ವ್ಯಕ್ತವಾಗಿದೆ.

ಮೊನ್ನೆಯಷ್ಟೇ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಯರು ಎಂದರೆ ಅವರಿಗೆ ಮೂರು ವರ್ಷ ಜೈಲಿಗೆ ಹಾಕಬೇಕು ಎಂದಿದ್ದರು ಎಐಎಂಐಎಂ ಮುಖ್ಯಸ್ಥ, ಸಂಸದ ಅಕ್ಬರುದ್ದೀನ್ ಓವೈಸಿ. ಈಗ ಒಬ್ಬ ಮುಸ್ಲಿಂ ಶಾಸಕ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾನೆ. ಹೇಳಿ ಓವೈಸಿ ಏನು ಮಾಡಬೇಕು ಇವರಿಗೆ?

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search