• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕಾಂಗ್ರೆಸ್ಸಿಗರ ಹಿಂದೂ ದ್ವೇಷ, ಕೃಷ್ಣ ಸೇರಿ ಹಿಂದೂ ದೇವರಿಗೆ ಅವಮಾನ!

TNN Correspondent Posted On February 11, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಎಷ್ಟೇ ದೇವಸ್ಥಾನಗಳಿಗೆ ಹೋಗಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಹಿಂದೂ, ನಾನೂ ಹಸು ಸಾಕಿದ್ದೇನೆ ಎಂದು ಹೇಳಲಿ, ಅದರೆ ಅವರ ಆಂತರ್ಯದಲ್ಲಿ ಮಾತ್ರ ಹಿಂದೂಗಳೆಂದರೆ ತಾತ್ಸಾರ, ನಿರ್ಲಕ್ಷ್ಯ.

ಅದೇ ರೀತಿ, ಈಗ ಉತ್ತರ ಪ್ರದೇಶದ ಅಲಹಾಬಾದ್ ನ ಕಾಂಗ್ರೆಸ್ ಮುಖಂಡರೊಬ್ಬರು ಹಿಂದೂ ದೇವರ ಮೇಲೆ ದ್ವೇಷ ಕಾರುವ ಮೂಲಕ ತಮಗೆ ಎಷ್ಟರಮಟ್ಟಿಗೆ ಹಿಂದೂಗಳ ಮೇಲೆ ಮಮಕಾರ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಹಸೀಬ್ ಅಹ್ಮದ್ ಎಂಬಾತ ಫೇಸ್ ಬುಕ್ ನಲ್ಲಿ ಫೋಟೋ ಒಂದನ್ನು ಅಪ್ ಲೋಡ್ ಮಾಡಿದ್ದು, ಅದರಲ್ಲಿ ಹಿಂದೂಗಳ ಆರಾಧ್ಯ ದೈವ ಕೃಷ್ಣ ಸೇರಿ ಹಲವು ವ್ಯಕ್ತಿಗಳನ್ನು ಬಿಜೆಪಿ ಮುಖಂಡರಿಗೆ ಹೋಲಿಸುವ ಮೂಲಕ ದೇವತೆಗಳಿಗೆ ಅವಮಾನ ಮಾಡಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಆಡ್ವಾಣಿ ಅವರನ್ನು ಧ್ರತರನ್ನಾಗಿ, ಕೇಂದ್ರ ಗೃಹಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರನ್ನು ಕೌರವನನ್ನಾಗಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನರನ್ನಾಗಿ ಚಿತ್ರಿಸುವ ಫೋಟೋ ಅಪ್ ಲೋಡ್ ಮಾಡಿರುವುದು ವ್ಯಾಪಕ ಟೀಕೆಗೆ ಒಳಗಾಗಿದೆ.

ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುವಾಗ ವಿನಾಕಾರಣ ಜೋರಾಗಿ ನಕ್ಕು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರಿಗೆ ಸುಮ್ಮನಿರುವಂತೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸೂಚಿಸಿದ್ದು, ಮೋದಿ ಅವರು ನಗೆಚಟಾಕಿ ಹಾರಿಸಿದ್ದೇ ಇಂಥ ಅವಹೇಳನಕಾರಿ ಪೋಸ್ಟ್ ಹಾಕಲು ಕಾರಣ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search