• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಂಧ್ರಪ್ರದೇಶ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುನ್ನುಡಿ, 1,000 ಕೋಟಿ ಅನುದಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟದ ಪಾಲುದಾರ ಆಂಧ್ರ ಪ್ರದೇಶದ ಟಿಡಿಪಿ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಅನುದಾನ ಘೋಷಿಸಿದ್ದು, ಆಂಧ್ರ ಪ್ರದೇಶದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದೆ.

ಬಿಜೆಪಿ ಮೈತ್ರಿ ಪಕ್ಷ ಟಿಡಿಪಿ ಆಂಧ್ರಪ್ರದೇಶದಲ್ಲಿ ಆಡಳಿತದಲ್ಲಿದ್ದು, ಎನ್ ಡಿಎ ಒಕ್ಕೂಟದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಅಲ್ಲದೇ ಅಮರಾವತಿಯಂತಹ ಬೃಹತ್ ನಗರ ನಿರ್ಮಾಣಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೈ ಹಾಕಿದ್ದಾರೆ. ಇನ್ನು ಹಲವು ಸಮಸ್ಯೆಗಳು ಆಂಧ್ರ ಪ್ರದೇಶದಲ್ಲಿದ್ದೂ, ಎಲ್ಲ ಸಮಸ್ಯೆಗಳಿಗೆ ಪೂರಕವಾಗಿ ಕೇಂದ್ರ ಸರ್ಕಾರ ಆಂಧ್ರಪ್ರದೇಶಕ್ಕೆ ಬೃಹತ್ ಮೊತ್ತದ ಅನುದಾನವನ್ನು ನೀಡುವ ಮೂಲಕ ಅನುಕೂಲ ಕಲ್ಪಿಸಿದೆ.

ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ 1,269 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇದೇ ಅನುದಾನದಲ್ಲಿ ಪೋಲವಾರಂ ಯೋಜನೆಗೆ 417.44 ಕೋಟಿಯೂ ಸೇರಿರುವುದು ವಿಶೇಷ.
ಪೋಲವಾರಂ ಯೋಜನೆಗೆ 7,200 ಕೋಟಿ ರೂಪಾಯಿ ವೆಚ್ಚದ್ದಾಗಿದ್ದು, ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಾಗಿದೆ. ಇದುವರೆಗೂ 4,329 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ಜಂಟಿ ಆಯುಕ್ತ ತಿಳಿಸಿದ್ದಾರೆ.

ದೇಶಾದ್ಯಂತ ಮಹತ್ವದ ಯೋಜನೆಗಳಿಗೆ ನಿರಂತರವಾಗಿ ಅನುದಾನ ನೀಡುತ್ತಿರುವ ಸರ್ಕಾರ ಹಲವು ಅಭಿವೃದ್ಧಿಪರ ಕಾರ್ಯಗಳನ್ನು ಮಾಡುತ್ತಿದೆ. ಅದಕ್ಕೆ ಜತೆಯಾಗಿ ಇದೀಗ ಆಂಧ್ರ ಪ್ರದೇಶಕ್ಕೆ 1000 ಅನುದಾನ ಬಿಡುಗಡೆ ಮಾಡಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search