• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಂಧ್ರಪ್ರದೇಶ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುನ್ನುಡಿ, 1,000 ಕೋಟಿ ಅನುದಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟದ ಪಾಲುದಾರ ಆಂಧ್ರ ಪ್ರದೇಶದ ಟಿಡಿಪಿ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಅನುದಾನ ಘೋಷಿಸಿದ್ದು, ಆಂಧ್ರ ಪ್ರದೇಶದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದೆ.

ಬಿಜೆಪಿ ಮೈತ್ರಿ ಪಕ್ಷ ಟಿಡಿಪಿ ಆಂಧ್ರಪ್ರದೇಶದಲ್ಲಿ ಆಡಳಿತದಲ್ಲಿದ್ದು, ಎನ್ ಡಿಎ ಒಕ್ಕೂಟದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಅಲ್ಲದೇ ಅಮರಾವತಿಯಂತಹ ಬೃಹತ್ ನಗರ ನಿರ್ಮಾಣಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೈ ಹಾಕಿದ್ದಾರೆ. ಇನ್ನು ಹಲವು ಸಮಸ್ಯೆಗಳು ಆಂಧ್ರ ಪ್ರದೇಶದಲ್ಲಿದ್ದೂ, ಎಲ್ಲ ಸಮಸ್ಯೆಗಳಿಗೆ ಪೂರಕವಾಗಿ ಕೇಂದ್ರ ಸರ್ಕಾರ ಆಂಧ್ರಪ್ರದೇಶಕ್ಕೆ ಬೃಹತ್ ಮೊತ್ತದ ಅನುದಾನವನ್ನು ನೀಡುವ ಮೂಲಕ ಅನುಕೂಲ ಕಲ್ಪಿಸಿದೆ.

ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ 1,269 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇದೇ ಅನುದಾನದಲ್ಲಿ ಪೋಲವಾರಂ ಯೋಜನೆಗೆ 417.44 ಕೋಟಿಯೂ ಸೇರಿರುವುದು ವಿಶೇಷ.
ಪೋಲವಾರಂ ಯೋಜನೆಗೆ 7,200 ಕೋಟಿ ರೂಪಾಯಿ ವೆಚ್ಚದ್ದಾಗಿದ್ದು, ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಾಗಿದೆ. ಇದುವರೆಗೂ 4,329 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ಜಂಟಿ ಆಯುಕ್ತ ತಿಳಿಸಿದ್ದಾರೆ.

ದೇಶಾದ್ಯಂತ ಮಹತ್ವದ ಯೋಜನೆಗಳಿಗೆ ನಿರಂತರವಾಗಿ ಅನುದಾನ ನೀಡುತ್ತಿರುವ ಸರ್ಕಾರ ಹಲವು ಅಭಿವೃದ್ಧಿಪರ ಕಾರ್ಯಗಳನ್ನು ಮಾಡುತ್ತಿದೆ. ಅದಕ್ಕೆ ಜತೆಯಾಗಿ ಇದೀಗ ಆಂಧ್ರ ಪ್ರದೇಶಕ್ಕೆ 1000 ಅನುದಾನ ಬಿಡುಗಡೆ ಮಾಡಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search