• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೋಗ ಅಭಿವೃದ್ಧಿ ನಿರ್ಲಕ್ಷ, ರಾಜ್ಯ ಸರ್ಕಾರದ ಸಚಿವರ ವಿರುದ್ಧವೇ ಕಾಗೋಡು ತಿಮ್ಮಪ್ಪ ಅಸಮಾಧಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವ ಋತು ಜಲಪಾತವನ್ನಾಗಿ ಮಾಡಬೇಕು ಎಂಬ ಆಗ್ರಹಕ್ಕೆ ತಕ್ಕಂತೆ ರಾಜ್ಯದ ಪ್ರವಾಸೋಧ್ಯಮ ಸಚಿವರು ಆಸಕ್ತಿ ವಹಿಸಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಆಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಬೊಗಳೆ ಬಿಡುತ್ತಿರುವ ಸಿದ್ದರಾಮಯ್ಯನವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಚಿವರೇ ಈ ರೀತಿಯ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಯಾವ ಮಟ್ಟದಲ್ಲಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ಸರ್ವಋತು ಜೋಗದ ಬಗ್ಗೆ ಕೆಲಸ ಮಾಡಿದೆ, ಆದರೆ ಪ್ರವಾಸೋಧ್ಯಮ ಸಚಿವರಿಗೆ ಸರ್ವ ಋತು ಯೋಜನೆಗೆ ಬಗ್ಗೆ ಸೂಕ್ತ ಆಸಕ್ತಿ ಇಲ್ಲದಿರುವುದರಿಂದ ಯೋಜನೆಗೆ ಪೂರ್ಣವಾಗದೆ ನೆನೆಗುದಿದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತಕ್ಕೆ ಸರ್ವ ಋತುಗಳಲ್ಲಿ ಪ್ರವಾಸಿಗರು ನೋಡಲು ಬರುವಂತೆ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದಕ್ಕೆ ಪೂರಕ್ವಾಗಿ ಕಾರ್ಯ ನಿರ್ವಹಿಸಲು ಬಿ.ಆರ್.ಶೆಟ್ಟಿ ಕಂಪನಿ ಕೂಡ ಮುಂದಾಗಿತ್ತು. ಯೋಜನೆಗಾಗಿ ಅವರು ಪರಿಶೀಲನೆಯನ್ನೂ ಮಾಡಿದ್ದರು. ಆದರೆ, ದಾಖಲೆ ನೀಡುವಲ್ಲಿ ಅಧಿಕಾರಿಗಳು ತೋರಿದ ವಿಳಂಬ ಹಾಗೂ ಪ್ರವಾಸೋದ್ಯಮ ಸಚಿವರ ನಿರಾಸಕ್ತಿಯಿಂದ ಸರ್ವ ಋತು ಯೋಜನೆ ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ಸಚಿವರ ವಿರುದ್ಧವೇ ಸಚಿವ ಕಾಗೋಡು ತಿಮ್ಮಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರದ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಕನ್ನಡಿಹಿಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search