• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೋಗ ಅಭಿವೃದ್ಧಿ ನಿರ್ಲಕ್ಷ, ರಾಜ್ಯ ಸರ್ಕಾರದ ಸಚಿವರ ವಿರುದ್ಧವೇ ಕಾಗೋಡು ತಿಮ್ಮಪ್ಪ ಅಸಮಾಧಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವ ಋತು ಜಲಪಾತವನ್ನಾಗಿ ಮಾಡಬೇಕು ಎಂಬ ಆಗ್ರಹಕ್ಕೆ ತಕ್ಕಂತೆ ರಾಜ್ಯದ ಪ್ರವಾಸೋಧ್ಯಮ ಸಚಿವರು ಆಸಕ್ತಿ ವಹಿಸಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಆಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಬೊಗಳೆ ಬಿಡುತ್ತಿರುವ ಸಿದ್ದರಾಮಯ್ಯನವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಚಿವರೇ ಈ ರೀತಿಯ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಯಾವ ಮಟ್ಟದಲ್ಲಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ಸರ್ವಋತು ಜೋಗದ ಬಗ್ಗೆ ಕೆಲಸ ಮಾಡಿದೆ, ಆದರೆ ಪ್ರವಾಸೋಧ್ಯಮ ಸಚಿವರಿಗೆ ಸರ್ವ ಋತು ಯೋಜನೆಗೆ ಬಗ್ಗೆ ಸೂಕ್ತ ಆಸಕ್ತಿ ಇಲ್ಲದಿರುವುದರಿಂದ ಯೋಜನೆಗೆ ಪೂರ್ಣವಾಗದೆ ನೆನೆಗುದಿದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತಕ್ಕೆ ಸರ್ವ ಋತುಗಳಲ್ಲಿ ಪ್ರವಾಸಿಗರು ನೋಡಲು ಬರುವಂತೆ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದಕ್ಕೆ ಪೂರಕ್ವಾಗಿ ಕಾರ್ಯ ನಿರ್ವಹಿಸಲು ಬಿ.ಆರ್.ಶೆಟ್ಟಿ ಕಂಪನಿ ಕೂಡ ಮುಂದಾಗಿತ್ತು. ಯೋಜನೆಗಾಗಿ ಅವರು ಪರಿಶೀಲನೆಯನ್ನೂ ಮಾಡಿದ್ದರು. ಆದರೆ, ದಾಖಲೆ ನೀಡುವಲ್ಲಿ ಅಧಿಕಾರಿಗಳು ತೋರಿದ ವಿಳಂಬ ಹಾಗೂ ಪ್ರವಾಸೋದ್ಯಮ ಸಚಿವರ ನಿರಾಸಕ್ತಿಯಿಂದ ಸರ್ವ ಋತು ಯೋಜನೆ ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ಸಚಿವರ ವಿರುದ್ಧವೇ ಸಚಿವ ಕಾಗೋಡು ತಿಮ್ಮಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರದ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಕನ್ನಡಿಹಿಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search