• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೋಗ ಅಭಿವೃದ್ಧಿ ನಿರ್ಲಕ್ಷ, ರಾಜ್ಯ ಸರ್ಕಾರದ ಸಚಿವರ ವಿರುದ್ಧವೇ ಕಾಗೋಡು ತಿಮ್ಮಪ್ಪ ಅಸಮಾಧಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವ ಋತು ಜಲಪಾತವನ್ನಾಗಿ ಮಾಡಬೇಕು ಎಂಬ ಆಗ್ರಹಕ್ಕೆ ತಕ್ಕಂತೆ ರಾಜ್ಯದ ಪ್ರವಾಸೋಧ್ಯಮ ಸಚಿವರು ಆಸಕ್ತಿ ವಹಿಸಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಆಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಬೊಗಳೆ ಬಿಡುತ್ತಿರುವ ಸಿದ್ದರಾಮಯ್ಯನವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಚಿವರೇ ಈ ರೀತಿಯ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಯಾವ ಮಟ್ಟದಲ್ಲಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ಸರ್ವಋತು ಜೋಗದ ಬಗ್ಗೆ ಕೆಲಸ ಮಾಡಿದೆ, ಆದರೆ ಪ್ರವಾಸೋಧ್ಯಮ ಸಚಿವರಿಗೆ ಸರ್ವ ಋತು ಯೋಜನೆಗೆ ಬಗ್ಗೆ ಸೂಕ್ತ ಆಸಕ್ತಿ ಇಲ್ಲದಿರುವುದರಿಂದ ಯೋಜನೆಗೆ ಪೂರ್ಣವಾಗದೆ ನೆನೆಗುದಿದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತಕ್ಕೆ ಸರ್ವ ಋತುಗಳಲ್ಲಿ ಪ್ರವಾಸಿಗರು ನೋಡಲು ಬರುವಂತೆ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದಕ್ಕೆ ಪೂರಕ್ವಾಗಿ ಕಾರ್ಯ ನಿರ್ವಹಿಸಲು ಬಿ.ಆರ್.ಶೆಟ್ಟಿ ಕಂಪನಿ ಕೂಡ ಮುಂದಾಗಿತ್ತು. ಯೋಜನೆಗಾಗಿ ಅವರು ಪರಿಶೀಲನೆಯನ್ನೂ ಮಾಡಿದ್ದರು. ಆದರೆ, ದಾಖಲೆ ನೀಡುವಲ್ಲಿ ಅಧಿಕಾರಿಗಳು ತೋರಿದ ವಿಳಂಬ ಹಾಗೂ ಪ್ರವಾಸೋದ್ಯಮ ಸಚಿವರ ನಿರಾಸಕ್ತಿಯಿಂದ ಸರ್ವ ಋತು ಯೋಜನೆ ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ಸಚಿವರ ವಿರುದ್ಧವೇ ಸಚಿವ ಕಾಗೋಡು ತಿಮ್ಮಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರದ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಕನ್ನಡಿಹಿಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search