• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೋಗ ಅಭಿವೃದ್ಧಿ ನಿರ್ಲಕ್ಷ, ರಾಜ್ಯ ಸರ್ಕಾರದ ಸಚಿವರ ವಿರುದ್ಧವೇ ಕಾಗೋಡು ತಿಮ್ಮಪ್ಪ ಅಸಮಾಧಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವ ಋತು ಜಲಪಾತವನ್ನಾಗಿ ಮಾಡಬೇಕು ಎಂಬ ಆಗ್ರಹಕ್ಕೆ ತಕ್ಕಂತೆ ರಾಜ್ಯದ ಪ್ರವಾಸೋಧ್ಯಮ ಸಚಿವರು ಆಸಕ್ತಿ ವಹಿಸಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಆಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಬೊಗಳೆ ಬಿಡುತ್ತಿರುವ ಸಿದ್ದರಾಮಯ್ಯನವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಚಿವರೇ ಈ ರೀತಿಯ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಯಾವ ಮಟ್ಟದಲ್ಲಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ಸರ್ವಋತು ಜೋಗದ ಬಗ್ಗೆ ಕೆಲಸ ಮಾಡಿದೆ, ಆದರೆ ಪ್ರವಾಸೋಧ್ಯಮ ಸಚಿವರಿಗೆ ಸರ್ವ ಋತು ಯೋಜನೆಗೆ ಬಗ್ಗೆ ಸೂಕ್ತ ಆಸಕ್ತಿ ಇಲ್ಲದಿರುವುದರಿಂದ ಯೋಜನೆಗೆ ಪೂರ್ಣವಾಗದೆ ನೆನೆಗುದಿದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತಕ್ಕೆ ಸರ್ವ ಋತುಗಳಲ್ಲಿ ಪ್ರವಾಸಿಗರು ನೋಡಲು ಬರುವಂತೆ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದಕ್ಕೆ ಪೂರಕ್ವಾಗಿ ಕಾರ್ಯ ನಿರ್ವಹಿಸಲು ಬಿ.ಆರ್.ಶೆಟ್ಟಿ ಕಂಪನಿ ಕೂಡ ಮುಂದಾಗಿತ್ತು. ಯೋಜನೆಗಾಗಿ ಅವರು ಪರಿಶೀಲನೆಯನ್ನೂ ಮಾಡಿದ್ದರು. ಆದರೆ, ದಾಖಲೆ ನೀಡುವಲ್ಲಿ ಅಧಿಕಾರಿಗಳು ತೋರಿದ ವಿಳಂಬ ಹಾಗೂ ಪ್ರವಾಸೋದ್ಯಮ ಸಚಿವರ ನಿರಾಸಕ್ತಿಯಿಂದ ಸರ್ವ ಋತು ಯೋಜನೆ ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ಸಚಿವರ ವಿರುದ್ಧವೇ ಸಚಿವ ಕಾಗೋಡು ತಿಮ್ಮಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರದ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಕನ್ನಡಿಹಿಡಿದಂತಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search