• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿವರ್ಣ ಧ್ವಜಕ್ಕೆ ಗೌರವ ನೀಡಿದ ಪಾಕ್ ಕ್ರಿಕೆಟಿಗ ಆಫ್ರೀದಿ, ಇದಲ್ಲವೇ ಕ್ರೀಡಾ ಸ್ಫೂರ್ತಿ

TNN Correspondent Posted On February 11, 2018


  • Share On Facebook
  • Tweet It

ಸೆಂಟ್ ಮಾರಿಟೇಜ್: ಭಾರತದ ಸಾಂಪ್ರದಾಯಿಕ ವೈರಿ ರಾಷ್ಟ್ರ ಪಾಕಿಸ್ತಾನ ಕ್ರಿಕೆಟ್ ಆಟಗಾರ, ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಶಾಹೀದ್ ಆಫ್ರೀದಿ ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.

ಮಾರಿಟೇಜ್ ನಲ್ಲಿ ನಡೆದ ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟನೆಯಲ್ಲಿ ಭಾಗವಹಿಸಲು ಆಗಮಿಸಿದ ಆಫ್ರೀದಿ ಅಭಿಮಾನಿಗಳತ್ತ ಕೈ ಬಿಸಿ, ಸೆಲ್ಫೀಗೆ ಫೋಸ್ ಕೊಡುವಾಗ ತ್ರಿವರ್ಣ ಧ್ವಜ ಹಿಡಿದ ಭಾರತೀಯ ಮಹಿಳೆಯೊಬ್ಬರ ಬಳಿ ಬಂದ ಆಫ್ರೀದಿ ಸೆಲ್ಫೀಗೆ ಫೋಸ್ ಕೊಡುವಾಗ ಧ್ವಜವನ್ನು ನೇರವಾಗಿ ಹಿಡಿಯಿರಿ ಎಂದು ಸಲಹೆ ನೀಡಿ ನಂತರ ಸೆಲ್ಫಿಗೆ ಫೋಸ್ ನೀಡಿದ್ದಾರೆ. ಈ ವಿಡಿಯೋವನ್ನು ಇನ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಆಫ್ರೀದಿ ಸರಳತನ ಕೋಟ್ಯಂತರ ಅಭಿಮಾನಿಗಳ ಶ್ಲಾಘನೆಗೆ ಕಾರಣವಾಗಿದೆ.

ಮಾರಿಟೇಜ್ ನಲ್ಲಿ ನಡೆದ ಕ್ರಿಕೆಟ್ ಟೂರ್ನಾಮೆಂಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಸೇರಿ ನಾನಾ ರಾಷ್ಟ್ರಗಳ ಕ್ರಿಕೆಟ್ ಅಭಿಮಾನಿಗಳು ಭಾಗವಹಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

‘ನಾವು ಕ್ರಿಕೆಟರ್ ಗಳು ಎರಡು ರಾಷ್ಟ್ರಗಳ ಸಂಬಂಧವನ್ನು ಮೀರಿ ಬೆಳೆದಿರುತ್ತೇವೆ. ಅಲ್ಲದೇ ಎರಡು ರಾಷ್ಟ್ರಗಳ ಉತ್ತಮ ಸಂಬಂಧಕ್ಕೆ ಮುನ್ನುಡಿ ಬರೆಯುತ್ತೇವೆ. ನನ್ನ ಪ್ರಕಾರ ಪಾಕಿಸ್ತಾನ ಬಿಟ್ಟರೇ ನಮ್ಮ ಅತಿ ಹೆಚ್ಚು ಅಭಿಮಾನಿಗಳು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತದ ಅನ್ನ, ನೀರು, ಗಾಳಿ ಸೇವಿಸಿ ರಾಷ್ಟ್ರದ ವಿರುದ್ಧ ಘೋಷಣೆ ಕೂಗುವುದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದು ಮಾಡುವ ವ್ಯಕ್ತಿಗಳು ದೇಶದಲ್ಲಿರುವಾಗ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ವ್ಯಕ್ತಿತ್ವ ಭಿನ್ನವಾಗಿ ನಿಲ್ಲುತ್ತಾರೆ.

Thank u Switzerland ?

A post shared by Shahid Afridi (@safridiofficial) on Feb 9, 2018 at 7:56am PST

  • Share On Facebook
  • Tweet It


- Advertisement -


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search