• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವರ್ಣ ಧ್ವಜಕ್ಕೆ ಗೌರವ ನೀಡಿದ ಪಾಕ್ ಕ್ರಿಕೆಟಿಗ ಆಫ್ರೀದಿ, ಇದಲ್ಲವೇ ಕ್ರೀಡಾ ಸ್ಫೂರ್ತಿ

TNN Correspondent Posted On February 11, 2018
0


0
Shares
  • Share On Facebook
  • Tweet It

ಸೆಂಟ್ ಮಾರಿಟೇಜ್: ಭಾರತದ ಸಾಂಪ್ರದಾಯಿಕ ವೈರಿ ರಾಷ್ಟ್ರ ಪಾಕಿಸ್ತಾನ ಕ್ರಿಕೆಟ್ ಆಟಗಾರ, ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಶಾಹೀದ್ ಆಫ್ರೀದಿ ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.

ಮಾರಿಟೇಜ್ ನಲ್ಲಿ ನಡೆದ ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟನೆಯಲ್ಲಿ ಭಾಗವಹಿಸಲು ಆಗಮಿಸಿದ ಆಫ್ರೀದಿ ಅಭಿಮಾನಿಗಳತ್ತ ಕೈ ಬಿಸಿ, ಸೆಲ್ಫೀಗೆ ಫೋಸ್ ಕೊಡುವಾಗ ತ್ರಿವರ್ಣ ಧ್ವಜ ಹಿಡಿದ ಭಾರತೀಯ ಮಹಿಳೆಯೊಬ್ಬರ ಬಳಿ ಬಂದ ಆಫ್ರೀದಿ ಸೆಲ್ಫೀಗೆ ಫೋಸ್ ಕೊಡುವಾಗ ಧ್ವಜವನ್ನು ನೇರವಾಗಿ ಹಿಡಿಯಿರಿ ಎಂದು ಸಲಹೆ ನೀಡಿ ನಂತರ ಸೆಲ್ಫಿಗೆ ಫೋಸ್ ನೀಡಿದ್ದಾರೆ. ಈ ವಿಡಿಯೋವನ್ನು ಇನ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಆಫ್ರೀದಿ ಸರಳತನ ಕೋಟ್ಯಂತರ ಅಭಿಮಾನಿಗಳ ಶ್ಲಾಘನೆಗೆ ಕಾರಣವಾಗಿದೆ.

ಮಾರಿಟೇಜ್ ನಲ್ಲಿ ನಡೆದ ಕ್ರಿಕೆಟ್ ಟೂರ್ನಾಮೆಂಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಸೇರಿ ನಾನಾ ರಾಷ್ಟ್ರಗಳ ಕ್ರಿಕೆಟ್ ಅಭಿಮಾನಿಗಳು ಭಾಗವಹಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

‘ನಾವು ಕ್ರಿಕೆಟರ್ ಗಳು ಎರಡು ರಾಷ್ಟ್ರಗಳ ಸಂಬಂಧವನ್ನು ಮೀರಿ ಬೆಳೆದಿರುತ್ತೇವೆ. ಅಲ್ಲದೇ ಎರಡು ರಾಷ್ಟ್ರಗಳ ಉತ್ತಮ ಸಂಬಂಧಕ್ಕೆ ಮುನ್ನುಡಿ ಬರೆಯುತ್ತೇವೆ. ನನ್ನ ಪ್ರಕಾರ ಪಾಕಿಸ್ತಾನ ಬಿಟ್ಟರೇ ನಮ್ಮ ಅತಿ ಹೆಚ್ಚು ಅಭಿಮಾನಿಗಳು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತದ ಅನ್ನ, ನೀರು, ಗಾಳಿ ಸೇವಿಸಿ ರಾಷ್ಟ್ರದ ವಿರುದ್ಧ ಘೋಷಣೆ ಕೂಗುವುದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದು ಮಾಡುವ ವ್ಯಕ್ತಿಗಳು ದೇಶದಲ್ಲಿರುವಾಗ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ವ್ಯಕ್ತಿತ್ವ ಭಿನ್ನವಾಗಿ ನಿಲ್ಲುತ್ತಾರೆ.

https://www.instagram.com/p/Be-1NlBg76g/?utm_source=ig_embed

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search