• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವರ್ಣ ಧ್ವಜಕ್ಕೆ ಗೌರವ ನೀಡಿದ ಪಾಕ್ ಕ್ರಿಕೆಟಿಗ ಆಫ್ರೀದಿ, ಇದಲ್ಲವೇ ಕ್ರೀಡಾ ಸ್ಫೂರ್ತಿ

TNN Correspondent Posted On February 11, 2018
0


0
Shares
  • Share On Facebook
  • Tweet It

ಸೆಂಟ್ ಮಾರಿಟೇಜ್: ಭಾರತದ ಸಾಂಪ್ರದಾಯಿಕ ವೈರಿ ರಾಷ್ಟ್ರ ಪಾಕಿಸ್ತಾನ ಕ್ರಿಕೆಟ್ ಆಟಗಾರ, ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಶಾಹೀದ್ ಆಫ್ರೀದಿ ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.

ಮಾರಿಟೇಜ್ ನಲ್ಲಿ ನಡೆದ ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟನೆಯಲ್ಲಿ ಭಾಗವಹಿಸಲು ಆಗಮಿಸಿದ ಆಫ್ರೀದಿ ಅಭಿಮಾನಿಗಳತ್ತ ಕೈ ಬಿಸಿ, ಸೆಲ್ಫೀಗೆ ಫೋಸ್ ಕೊಡುವಾಗ ತ್ರಿವರ್ಣ ಧ್ವಜ ಹಿಡಿದ ಭಾರತೀಯ ಮಹಿಳೆಯೊಬ್ಬರ ಬಳಿ ಬಂದ ಆಫ್ರೀದಿ ಸೆಲ್ಫೀಗೆ ಫೋಸ್ ಕೊಡುವಾಗ ಧ್ವಜವನ್ನು ನೇರವಾಗಿ ಹಿಡಿಯಿರಿ ಎಂದು ಸಲಹೆ ನೀಡಿ ನಂತರ ಸೆಲ್ಫಿಗೆ ಫೋಸ್ ನೀಡಿದ್ದಾರೆ. ಈ ವಿಡಿಯೋವನ್ನು ಇನ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಆಫ್ರೀದಿ ಸರಳತನ ಕೋಟ್ಯಂತರ ಅಭಿಮಾನಿಗಳ ಶ್ಲಾಘನೆಗೆ ಕಾರಣವಾಗಿದೆ.

ಮಾರಿಟೇಜ್ ನಲ್ಲಿ ನಡೆದ ಕ್ರಿಕೆಟ್ ಟೂರ್ನಾಮೆಂಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಸೇರಿ ನಾನಾ ರಾಷ್ಟ್ರಗಳ ಕ್ರಿಕೆಟ್ ಅಭಿಮಾನಿಗಳು ಭಾಗವಹಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

‘ನಾವು ಕ್ರಿಕೆಟರ್ ಗಳು ಎರಡು ರಾಷ್ಟ್ರಗಳ ಸಂಬಂಧವನ್ನು ಮೀರಿ ಬೆಳೆದಿರುತ್ತೇವೆ. ಅಲ್ಲದೇ ಎರಡು ರಾಷ್ಟ್ರಗಳ ಉತ್ತಮ ಸಂಬಂಧಕ್ಕೆ ಮುನ್ನುಡಿ ಬರೆಯುತ್ತೇವೆ. ನನ್ನ ಪ್ರಕಾರ ಪಾಕಿಸ್ತಾನ ಬಿಟ್ಟರೇ ನಮ್ಮ ಅತಿ ಹೆಚ್ಚು ಅಭಿಮಾನಿಗಳು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತದ ಅನ್ನ, ನೀರು, ಗಾಳಿ ಸೇವಿಸಿ ರಾಷ್ಟ್ರದ ವಿರುದ್ಧ ಘೋಷಣೆ ಕೂಗುವುದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದು ಮಾಡುವ ವ್ಯಕ್ತಿಗಳು ದೇಶದಲ್ಲಿರುವಾಗ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ವ್ಯಕ್ತಿತ್ವ ಭಿನ್ನವಾಗಿ ನಿಲ್ಲುತ್ತಾರೆ.

https://www.instagram.com/p/Be-1NlBg76g/?utm_source=ig_embed

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search