• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಮಹಿಳೆ ಕುಟುಂಬ ವಾಸವಿದ್ದ ಮನೆ ಕೆಡವಿದ ಮುಸ್ಲಿಮರು, ಇವರ ಪರ ನ್ಯಾಯ ಕೇಳೋರು ಎಲ್ಲಿದ್ದಾರೆ?

TNN Correspondent Posted On February 12, 2018
0


0
Shares
  • Share On Facebook
  • Tweet It

ಲಖನೌ: ಎಂಥಾ ದುರಂತ ನೋಡಿ. ಮುಸ್ಲಿಮರ ದುಷ್ಕೃತ್ಯ ಎಂಬ ಒಂದೇ ಒಂದು ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ವಾಸವಿದ್ದ ದಲಿತ ಕುಟುಂಬವೊಂದರ ಮೇಲೆ ದೌರ್ಜನ್ಯವಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ಬಾಯಿ ಬಿಡುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಅಮೇಥಿಯ ನಯಾ ಪೂರ್ವ ಮಜ್ರೆ ಕಾಶಿಂಪುರದಲ್ಲಿ ವಾಸವಿದ್ದ ದಲಿತ ಮಹಿಳೆ ಕುಟುಂಬದ ಮೇಲೆ ಐವರು ಮುಸ್ಲಿಂ ಯುವಕರು ದೌರ್ಜನ್ಯ ಎಸಗಿದ್ದು, ಇದನ್ನು ಪ್ರಶ್ನಿಸಿದ ಕುಟುಂಬದ ಹೆಣ್ಣುಮಕ್ಕಳಿಗೆ ಹೊಡೆದಿದ್ದಲ್ಲದೆ, ಇಡೀ ಮನೆಯನ್ನೇ ನೆಲಸಮಗೊಳಿಸಿದ್ದಾರೆ.

ಕಾಜಲ್ ಎಂಬ ದಲಿತ ಮಹಿಳೆ ತನ್ನ ಕುಟುಂಬಸ್ಥರಾದ ಮಂಜು, ರಾಜ್ ಕುಮಾರಿ, ಇಂದ್ರಾವತಿ, ಗೀತಾ ಸೇರಿ ಹಲವರೊಂದಿಗೆ ಪುಟ್ಟ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದು, ಈಗ ಮುಸ್ಲಿಂ ಯುವಕರ ದೌರ್ಜನ್ಯದಿಂದ ಬದುಕೇ ಬೀದಿಗೆ ಬಂದಂತಾಗಿದೆ.

ಈ ಅನ್ಯಾಯ ಪ್ರಶ್ನಿಸಿ ಹಾಗೂ ಮನೆ ಕೆಡವಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೊತ್ವಾಲಿ ಪೊಲೀಸ್ ಠಾಣೆಗೆ ಹೋದರೆ ಅಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಇದರಿಂದ ನೊಂದಿರುವ ಕಾಜಲ್ ಜಿಲ್ಲಾಧಿಕಾರಿ ಬಳಿ ತೆರಳಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಎಲ್ಲೇ ದಲಿತರ ಮೇಲೆ ಅನ್ಯಾಯವಾದರೂ ಗಲ್ಲಿಗೊಬ್ಬರು ದಲಿತ ನಾಯಕರು ರೊಚ್ಚಿಗೇಳುವ ಪ್ರಸ್ತುತದ ಸನ್ನಿವೇಶದಲ್ಲಿ ಒಬ್ಬ ದಲಿತ ಮುಖಂಡನೂ ಈ ಕೃತ್ಯವನ್ನು ಖಂಡಿಸುವ ಧೈರ್ಯ ಮಾಡುತ್ತಿಲ್ಲ. ಕಾರಣ ಯಾಕೆಂದು ಬಿಡಿಸಿ ಹೇಳಬೇಕಿಲ್ಲವೇನೋ?

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search