• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಮಹಿಳೆ ಕುಟುಂಬ ವಾಸವಿದ್ದ ಮನೆ ಕೆಡವಿದ ಮುಸ್ಲಿಮರು, ಇವರ ಪರ ನ್ಯಾಯ ಕೇಳೋರು ಎಲ್ಲಿದ್ದಾರೆ?

TNN Correspondent Posted On February 12, 2018
0


0
Shares
  • Share On Facebook
  • Tweet It

ಲಖನೌ: ಎಂಥಾ ದುರಂತ ನೋಡಿ. ಮುಸ್ಲಿಮರ ದುಷ್ಕೃತ್ಯ ಎಂಬ ಒಂದೇ ಒಂದು ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ವಾಸವಿದ್ದ ದಲಿತ ಕುಟುಂಬವೊಂದರ ಮೇಲೆ ದೌರ್ಜನ್ಯವಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ಬಾಯಿ ಬಿಡುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಅಮೇಥಿಯ ನಯಾ ಪೂರ್ವ ಮಜ್ರೆ ಕಾಶಿಂಪುರದಲ್ಲಿ ವಾಸವಿದ್ದ ದಲಿತ ಮಹಿಳೆ ಕುಟುಂಬದ ಮೇಲೆ ಐವರು ಮುಸ್ಲಿಂ ಯುವಕರು ದೌರ್ಜನ್ಯ ಎಸಗಿದ್ದು, ಇದನ್ನು ಪ್ರಶ್ನಿಸಿದ ಕುಟುಂಬದ ಹೆಣ್ಣುಮಕ್ಕಳಿಗೆ ಹೊಡೆದಿದ್ದಲ್ಲದೆ, ಇಡೀ ಮನೆಯನ್ನೇ ನೆಲಸಮಗೊಳಿಸಿದ್ದಾರೆ.

ಕಾಜಲ್ ಎಂಬ ದಲಿತ ಮಹಿಳೆ ತನ್ನ ಕುಟುಂಬಸ್ಥರಾದ ಮಂಜು, ರಾಜ್ ಕುಮಾರಿ, ಇಂದ್ರಾವತಿ, ಗೀತಾ ಸೇರಿ ಹಲವರೊಂದಿಗೆ ಪುಟ್ಟ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದು, ಈಗ ಮುಸ್ಲಿಂ ಯುವಕರ ದೌರ್ಜನ್ಯದಿಂದ ಬದುಕೇ ಬೀದಿಗೆ ಬಂದಂತಾಗಿದೆ.

ಈ ಅನ್ಯಾಯ ಪ್ರಶ್ನಿಸಿ ಹಾಗೂ ಮನೆ ಕೆಡವಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೊತ್ವಾಲಿ ಪೊಲೀಸ್ ಠಾಣೆಗೆ ಹೋದರೆ ಅಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಇದರಿಂದ ನೊಂದಿರುವ ಕಾಜಲ್ ಜಿಲ್ಲಾಧಿಕಾರಿ ಬಳಿ ತೆರಳಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಎಲ್ಲೇ ದಲಿತರ ಮೇಲೆ ಅನ್ಯಾಯವಾದರೂ ಗಲ್ಲಿಗೊಬ್ಬರು ದಲಿತ ನಾಯಕರು ರೊಚ್ಚಿಗೇಳುವ ಪ್ರಸ್ತುತದ ಸನ್ನಿವೇಶದಲ್ಲಿ ಒಬ್ಬ ದಲಿತ ಮುಖಂಡನೂ ಈ ಕೃತ್ಯವನ್ನು ಖಂಡಿಸುವ ಧೈರ್ಯ ಮಾಡುತ್ತಿಲ್ಲ. ಕಾರಣ ಯಾಕೆಂದು ಬಿಡಿಸಿ ಹೇಳಬೇಕಿಲ್ಲವೇನೋ?

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search