• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಮಹಿಳೆ ಕುಟುಂಬ ವಾಸವಿದ್ದ ಮನೆ ಕೆಡವಿದ ಮುಸ್ಲಿಮರು, ಇವರ ಪರ ನ್ಯಾಯ ಕೇಳೋರು ಎಲ್ಲಿದ್ದಾರೆ?

TNN Correspondent Posted On February 12, 2018
0


0
Shares
  • Share On Facebook
  • Tweet It

ಲಖನೌ: ಎಂಥಾ ದುರಂತ ನೋಡಿ. ಮುಸ್ಲಿಮರ ದುಷ್ಕೃತ್ಯ ಎಂಬ ಒಂದೇ ಒಂದು ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ವಾಸವಿದ್ದ ದಲಿತ ಕುಟುಂಬವೊಂದರ ಮೇಲೆ ದೌರ್ಜನ್ಯವಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ಬಾಯಿ ಬಿಡುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಅಮೇಥಿಯ ನಯಾ ಪೂರ್ವ ಮಜ್ರೆ ಕಾಶಿಂಪುರದಲ್ಲಿ ವಾಸವಿದ್ದ ದಲಿತ ಮಹಿಳೆ ಕುಟುಂಬದ ಮೇಲೆ ಐವರು ಮುಸ್ಲಿಂ ಯುವಕರು ದೌರ್ಜನ್ಯ ಎಸಗಿದ್ದು, ಇದನ್ನು ಪ್ರಶ್ನಿಸಿದ ಕುಟುಂಬದ ಹೆಣ್ಣುಮಕ್ಕಳಿಗೆ ಹೊಡೆದಿದ್ದಲ್ಲದೆ, ಇಡೀ ಮನೆಯನ್ನೇ ನೆಲಸಮಗೊಳಿಸಿದ್ದಾರೆ.

ಕಾಜಲ್ ಎಂಬ ದಲಿತ ಮಹಿಳೆ ತನ್ನ ಕುಟುಂಬಸ್ಥರಾದ ಮಂಜು, ರಾಜ್ ಕುಮಾರಿ, ಇಂದ್ರಾವತಿ, ಗೀತಾ ಸೇರಿ ಹಲವರೊಂದಿಗೆ ಪುಟ್ಟ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದು, ಈಗ ಮುಸ್ಲಿಂ ಯುವಕರ ದೌರ್ಜನ್ಯದಿಂದ ಬದುಕೇ ಬೀದಿಗೆ ಬಂದಂತಾಗಿದೆ.

ಈ ಅನ್ಯಾಯ ಪ್ರಶ್ನಿಸಿ ಹಾಗೂ ಮನೆ ಕೆಡವಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೊತ್ವಾಲಿ ಪೊಲೀಸ್ ಠಾಣೆಗೆ ಹೋದರೆ ಅಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಇದರಿಂದ ನೊಂದಿರುವ ಕಾಜಲ್ ಜಿಲ್ಲಾಧಿಕಾರಿ ಬಳಿ ತೆರಳಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಎಲ್ಲೇ ದಲಿತರ ಮೇಲೆ ಅನ್ಯಾಯವಾದರೂ ಗಲ್ಲಿಗೊಬ್ಬರು ದಲಿತ ನಾಯಕರು ರೊಚ್ಚಿಗೇಳುವ ಪ್ರಸ್ತುತದ ಸನ್ನಿವೇಶದಲ್ಲಿ ಒಬ್ಬ ದಲಿತ ಮುಖಂಡನೂ ಈ ಕೃತ್ಯವನ್ನು ಖಂಡಿಸುವ ಧೈರ್ಯ ಮಾಡುತ್ತಿಲ್ಲ. ಕಾರಣ ಯಾಕೆಂದು ಬಿಡಿಸಿ ಹೇಳಬೇಕಿಲ್ಲವೇನೋ?

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search