• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಲಿತ ಮಹಿಳೆ ಕುಟುಂಬ ವಾಸವಿದ್ದ ಮನೆ ಕೆಡವಿದ ಮುಸ್ಲಿಮರು, ಇವರ ಪರ ನ್ಯಾಯ ಕೇಳೋರು ಎಲ್ಲಿದ್ದಾರೆ?

TNN Correspondent Posted On February 12, 2018


  • Share On Facebook
  • Tweet It

ಲಖನೌ: ಎಂಥಾ ದುರಂತ ನೋಡಿ. ಮುಸ್ಲಿಮರ ದುಷ್ಕೃತ್ಯ ಎಂಬ ಒಂದೇ ಒಂದು ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ವಾಸವಿದ್ದ ದಲಿತ ಕುಟುಂಬವೊಂದರ ಮೇಲೆ ದೌರ್ಜನ್ಯವಾದರೂ ಜಿಗ್ನೇಶ್ ಮೇವಾನಿಯಂತಹ ದಲಿತ ನಾಯಕರು ಬಾಯಿ ಬಿಡುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಅಮೇಥಿಯ ನಯಾ ಪೂರ್ವ ಮಜ್ರೆ ಕಾಶಿಂಪುರದಲ್ಲಿ ವಾಸವಿದ್ದ ದಲಿತ ಮಹಿಳೆ ಕುಟುಂಬದ ಮೇಲೆ ಐವರು ಮುಸ್ಲಿಂ ಯುವಕರು ದೌರ್ಜನ್ಯ ಎಸಗಿದ್ದು, ಇದನ್ನು ಪ್ರಶ್ನಿಸಿದ ಕುಟುಂಬದ ಹೆಣ್ಣುಮಕ್ಕಳಿಗೆ ಹೊಡೆದಿದ್ದಲ್ಲದೆ, ಇಡೀ ಮನೆಯನ್ನೇ ನೆಲಸಮಗೊಳಿಸಿದ್ದಾರೆ.

ಕಾಜಲ್ ಎಂಬ ದಲಿತ ಮಹಿಳೆ ತನ್ನ ಕುಟುಂಬಸ್ಥರಾದ ಮಂಜು, ರಾಜ್ ಕುಮಾರಿ, ಇಂದ್ರಾವತಿ, ಗೀತಾ ಸೇರಿ ಹಲವರೊಂದಿಗೆ ಪುಟ್ಟ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದು, ಈಗ ಮುಸ್ಲಿಂ ಯುವಕರ ದೌರ್ಜನ್ಯದಿಂದ ಬದುಕೇ ಬೀದಿಗೆ ಬಂದಂತಾಗಿದೆ.

ಈ ಅನ್ಯಾಯ ಪ್ರಶ್ನಿಸಿ ಹಾಗೂ ಮನೆ ಕೆಡವಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೊತ್ವಾಲಿ ಪೊಲೀಸ್ ಠಾಣೆಗೆ ಹೋದರೆ ಅಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಇದರಿಂದ ನೊಂದಿರುವ ಕಾಜಲ್ ಜಿಲ್ಲಾಧಿಕಾರಿ ಬಳಿ ತೆರಳಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಎಲ್ಲೇ ದಲಿತರ ಮೇಲೆ ಅನ್ಯಾಯವಾದರೂ ಗಲ್ಲಿಗೊಬ್ಬರು ದಲಿತ ನಾಯಕರು ರೊಚ್ಚಿಗೇಳುವ ಪ್ರಸ್ತುತದ ಸನ್ನಿವೇಶದಲ್ಲಿ ಒಬ್ಬ ದಲಿತ ಮುಖಂಡನೂ ಈ ಕೃತ್ಯವನ್ನು ಖಂಡಿಸುವ ಧೈರ್ಯ ಮಾಡುತ್ತಿಲ್ಲ. ಕಾರಣ ಯಾಕೆಂದು ಬಿಡಿಸಿ ಹೇಳಬೇಕಿಲ್ಲವೇನೋ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search