• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮಕ್ಕೆ ಮತಾಂತರವಾಗಿ, ಹಿಂದೂವನ್ನು ಮದುವೆಯಾಗಿದ್ದಕ್ಕೆ ಮುಸ್ಲಿಂ ಯುವಕರಿಗೆ ಜೀವ ಬೆದರಿಕೆ!

TNN Correspondent Posted On February 12, 2018
0


0
Shares
  • Share On Facebook
  • Tweet It

ಲಖನೌ: ಇಸ್ಲಾಮಿನಲ್ಲಿ ಎಂಥ ಲೆಕ್ಕಾಚಾರ ನೋಡಿ. ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಮದುವೆಯಾಗಿ, ಆಕೆಯನ್ನು ಇಸ್ಲಾಮಿಗೆ ಮತಾಂತರಗೊಳಿಸಿ, ಬಳಿಕ ಆಕೆಗೆ ತ್ರಿವಳಿ ತಲಾಖ್ ನೀಡಿದರೆ ಅಥವಾ ಇನ್ನೊಂದು ಮದುವೆಯಾದರೆ ಅದು ಧರ್ಮಕ್ಕೆ ಮಾಡುವ ಸೇವೆ. ಆದರೆ ಮುಸ್ಲಿಂ ಮಹಿಳೆ ಹಿಂದೂಗಳನ್ನು ಮದುವೆಯಾದರೆ ಅಥವಾ ಪ್ರೀತಿಸಿದರೆ ಅದು ಧರ್ಮದ್ರೋಹ.

ಇಂತಹ ಧರ್ಮದ್ರೋಹದ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ನಡೆದಿದ್ದು, ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ, ಆತನನ್ನು ಮದುವೆಯೂ ಆಗಿ ಈಗ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದು ಕುಟುಂಬಸ್ಥರನ್ನು ಕೆರಳಿದೆ. ಅಲ್ಲದೆ ಜೀವಬೆದರಿಕೆ ಸಹ ಒಡ್ಡುತ್ತಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.

ಉತ್ತರ ಪ್ರದೇಶದ ಅಲಿಗಡದ ಗಬಾನಾ ಎಂಬ ಪ್ರದೇಶದ ನಿವಾಸಿಯಾಗಿದ್ದ ನಸ್ರೀನ್, ಹಿಂದೂ ಯುವಕ ಮನ್ವೇಂದ್ರ ಕುಮಾರ್ ಎಂಬಾತನನ್ನು ಪ್ರೀತಿಸಿದ್ದಳು. ಪ್ರೀತಿ ಗಾಢವಾಗುತ್ತಲೇ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದಕ್ಕೆ ಯುವತಿಯ ಕುಟುಂಬಸ್ಥರು ಒಪ್ಪಿಲ್ಲ. ಆದರೂ ಪ್ರೀತಿಯನ್ನೇ ಉಳಿಸಿಕೊಳ್ಳಲು ಮುಂದಾದ ನಸ್ರೀನ್ ಹಾಗೂ ಮನ್ವೇಂದ್ರ ಕುಮಾರ್ ಕಳೆದ ಫೆ.4ರಂದು ಮದುವೆಯಾಗಿದ್ದಾರೆ.

ಆದರೆ ನಸ್ರೀನ್ ಹಿಂದೂ ಯುವಕನನ್ನು ಮದುವೆಯಾಗಿದ್ದಲ್ಲದೇ, ಹಿಂದೂ ಧರ್ಮಕ್ಕೆ ಮದುವೆಯಾಗಿದ್ದು ಕುಟುಂಬಸ್ಥರನ್ನು ಕೆರಳಿಸಿದ್ದು, ಗಂಡ-ಹೆಂಡತಿ ಇಬ್ಬರನ್ನೂ ಜೀವಂತವಾಗಿ ಸುಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಹಾಗಾಗಿ ದಂಪತಿ ಭದ್ರತೆ ಒದಗಿಸುವಂತೆ ಪೊಲೀಸರು ಹಾಗೂ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಅಂಕಿತ್ ಸಕ್ಸೇನಾ ಎಂಬ ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣ ಕೊಲೆಗೀಡಾಗಿದ್ದ. ನನ್ನ ಕುಟುಂಬಸ್ಥರೇ ಪ್ರಿಯಕರನನ್ನು ಕೊಂದಿದ್ದಾನೆ ಎಂದು ಯುವತಿಯೇ ಆರೋಪಿಸಿದ್ದಳು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಸುದ್ದಿಯಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search