• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮಕ್ಕೆ ಮತಾಂತರವಾಗಿ, ಹಿಂದೂವನ್ನು ಮದುವೆಯಾಗಿದ್ದಕ್ಕೆ ಮುಸ್ಲಿಂ ಯುವಕರಿಗೆ ಜೀವ ಬೆದರಿಕೆ!

TNN Correspondent Posted On February 12, 2018
0


0
Shares
  • Share On Facebook
  • Tweet It

ಲಖನೌ: ಇಸ್ಲಾಮಿನಲ್ಲಿ ಎಂಥ ಲೆಕ್ಕಾಚಾರ ನೋಡಿ. ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಮದುವೆಯಾಗಿ, ಆಕೆಯನ್ನು ಇಸ್ಲಾಮಿಗೆ ಮತಾಂತರಗೊಳಿಸಿ, ಬಳಿಕ ಆಕೆಗೆ ತ್ರಿವಳಿ ತಲಾಖ್ ನೀಡಿದರೆ ಅಥವಾ ಇನ್ನೊಂದು ಮದುವೆಯಾದರೆ ಅದು ಧರ್ಮಕ್ಕೆ ಮಾಡುವ ಸೇವೆ. ಆದರೆ ಮುಸ್ಲಿಂ ಮಹಿಳೆ ಹಿಂದೂಗಳನ್ನು ಮದುವೆಯಾದರೆ ಅಥವಾ ಪ್ರೀತಿಸಿದರೆ ಅದು ಧರ್ಮದ್ರೋಹ.

ಇಂತಹ ಧರ್ಮದ್ರೋಹದ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ನಡೆದಿದ್ದು, ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ, ಆತನನ್ನು ಮದುವೆಯೂ ಆಗಿ ಈಗ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದು ಕುಟುಂಬಸ್ಥರನ್ನು ಕೆರಳಿದೆ. ಅಲ್ಲದೆ ಜೀವಬೆದರಿಕೆ ಸಹ ಒಡ್ಡುತ್ತಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.

ಉತ್ತರ ಪ್ರದೇಶದ ಅಲಿಗಡದ ಗಬಾನಾ ಎಂಬ ಪ್ರದೇಶದ ನಿವಾಸಿಯಾಗಿದ್ದ ನಸ್ರೀನ್, ಹಿಂದೂ ಯುವಕ ಮನ್ವೇಂದ್ರ ಕುಮಾರ್ ಎಂಬಾತನನ್ನು ಪ್ರೀತಿಸಿದ್ದಳು. ಪ್ರೀತಿ ಗಾಢವಾಗುತ್ತಲೇ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದಕ್ಕೆ ಯುವತಿಯ ಕುಟುಂಬಸ್ಥರು ಒಪ್ಪಿಲ್ಲ. ಆದರೂ ಪ್ರೀತಿಯನ್ನೇ ಉಳಿಸಿಕೊಳ್ಳಲು ಮುಂದಾದ ನಸ್ರೀನ್ ಹಾಗೂ ಮನ್ವೇಂದ್ರ ಕುಮಾರ್ ಕಳೆದ ಫೆ.4ರಂದು ಮದುವೆಯಾಗಿದ್ದಾರೆ.

ಆದರೆ ನಸ್ರೀನ್ ಹಿಂದೂ ಯುವಕನನ್ನು ಮದುವೆಯಾಗಿದ್ದಲ್ಲದೇ, ಹಿಂದೂ ಧರ್ಮಕ್ಕೆ ಮದುವೆಯಾಗಿದ್ದು ಕುಟುಂಬಸ್ಥರನ್ನು ಕೆರಳಿಸಿದ್ದು, ಗಂಡ-ಹೆಂಡತಿ ಇಬ್ಬರನ್ನೂ ಜೀವಂತವಾಗಿ ಸುಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಹಾಗಾಗಿ ದಂಪತಿ ಭದ್ರತೆ ಒದಗಿಸುವಂತೆ ಪೊಲೀಸರು ಹಾಗೂ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಅಂಕಿತ್ ಸಕ್ಸೇನಾ ಎಂಬ ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣ ಕೊಲೆಗೀಡಾಗಿದ್ದ. ನನ್ನ ಕುಟುಂಬಸ್ಥರೇ ಪ್ರಿಯಕರನನ್ನು ಕೊಂದಿದ್ದಾನೆ ಎಂದು ಯುವತಿಯೇ ಆರೋಪಿಸಿದ್ದಳು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಸುದ್ದಿಯಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search