• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಮೋಡಿಗೆ ಮನಸೋತ ದುಬೈ ರಾಜಕುಮಾರ, ಜೈ ಶ್ರೀರಾಮ್ ಎಂದು ಭಾಷಣ ಆರಂಭ

TNN Correspondent Posted On February 12, 2018


  • Share On Facebook
  • Tweet It

ಅಬುದಾಬಿ: ಪ್ರಧಾನಿ ನರೇಂದ್ರ ಮೋದಿ ವಿಶ್ವವನ್ನೇ ಮೋಡಿಗೊಳಿಸಿದ್ದಾರೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದ್ದು, ಮೋದಿ ಅವರು ದುಬೈಗೆ ತೆರಳಿದ ಬೆನ್ನಲ್ಲೇ ದುಬೈ ರಾಜಕುಮಾರ ಜೈ ಶ್ರೀ ರಾಮ್ ಎಂದು ಭಾಷಣ ಆರಂಭಿಸಿದ್ದಾರೆ.

ಹೌದು, ಅಬುದಾಬಿ ರಾಜಕುಮಾರ ಮೊಹಮ್ಮದ್ ಬಿನ್ ಜಾಯೆಡ್ ಅಲ್ ನೆಹ್ಯಾನ್ ಅವರು ಜೈ ಶ್ರೀರಾಮ್ ಎನ್ನುವ ಮೂಲಕ ಭಾಷಣ ಆರಂಭಿಸಿದ್ದು, ಈ ಕುರಿತ ವೀಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೊರಾರಿ ಬಾಪು ಅವರ ನೇತೃತ್ವದ ರಾಮಕಥಾ ಕಾರ್ಯಕ್ರಮದಲ್ಲಿ ದುಬೈ ರಾಜಕುಮಾರ ಜೈ ಶ್ರೀರಾಮ್ ಎಂದು ಭಾಷಣ ಆರಂಭಿಸಿದ್ದು, ಭಾರತದ ಸಂಸ್ಕೃತಿ ಹಾಗೂ ಮೋದಿ ಅವರ ಮೋಡಿ ಬಗ್ಗೆ ಹೆಮ್ಮೆ ಮೂಡುವಂತಾಗಿದೆ.

ಜೋರ್ಡಾನ್ ಹಾಗೂ ಪಾಲಿಸ್ತೀನ್ ರಾಷ್ಟ್ರಗಳ ಭೇಟಿ ಬಳಿಕ ಮೋದಿ ಅವರು ಪ್ರಧಾನಿಯಾದ ಬಳಿಕ ಎರಡನೇ ಬಾರಿಗೆ ಅಬುದಾಬಿಗೆ ತೆರಳಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಅಷ್ಟೇ ಅಲ್ಲ, ದುಬೈನಲ್ಲಿ ಇದೇ ಮೊದಲ ಬಾರಿಗೆ ಹಿಂದು ದೇವಾಲಯವೊಂದು ನಿರ್ಮಾಣವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಕಳೆದ ಬಾರಿ ಪ್ರಧಾನಿ ಮೋದಿ ದುಬೈಗೆ ಭೇಟಿ ನೀಡಿದ ಸ್ಮರಣಾರ್ಥವಾಗಿ ಸುಮಾರು 14 ಎಕರೆ ಪ್ರದೇಶದಲ್ಲಿ ದೇವಾಲಯ ನಿರ್ಮಾಣವಾಗುತ್ತಿದ್ದು, 2020ರವೇಳೆಗೆ ನಿರ್ಮಾಣವಾಗಲಿದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search