• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮೋಡಿಗೆ ಮನಸೋತ ದುಬೈ ರಾಜಕುಮಾರ, ಜೈ ಶ್ರೀರಾಮ್ ಎಂದು ಭಾಷಣ ಆರಂಭ

TNN Correspondent Posted On February 12, 2018
0


0
Shares
  • Share On Facebook
  • Tweet It

ಅಬುದಾಬಿ: ಪ್ರಧಾನಿ ನರೇಂದ್ರ ಮೋದಿ ವಿಶ್ವವನ್ನೇ ಮೋಡಿಗೊಳಿಸಿದ್ದಾರೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದ್ದು, ಮೋದಿ ಅವರು ದುಬೈಗೆ ತೆರಳಿದ ಬೆನ್ನಲ್ಲೇ ದುಬೈ ರಾಜಕುಮಾರ ಜೈ ಶ್ರೀ ರಾಮ್ ಎಂದು ಭಾಷಣ ಆರಂಭಿಸಿದ್ದಾರೆ.

ಹೌದು, ಅಬುದಾಬಿ ರಾಜಕುಮಾರ ಮೊಹಮ್ಮದ್ ಬಿನ್ ಜಾಯೆಡ್ ಅಲ್ ನೆಹ್ಯಾನ್ ಅವರು ಜೈ ಶ್ರೀರಾಮ್ ಎನ್ನುವ ಮೂಲಕ ಭಾಷಣ ಆರಂಭಿಸಿದ್ದು, ಈ ಕುರಿತ ವೀಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೊರಾರಿ ಬಾಪು ಅವರ ನೇತೃತ್ವದ ರಾಮಕಥಾ ಕಾರ್ಯಕ್ರಮದಲ್ಲಿ ದುಬೈ ರಾಜಕುಮಾರ ಜೈ ಶ್ರೀರಾಮ್ ಎಂದು ಭಾಷಣ ಆರಂಭಿಸಿದ್ದು, ಭಾರತದ ಸಂಸ್ಕೃತಿ ಹಾಗೂ ಮೋದಿ ಅವರ ಮೋಡಿ ಬಗ್ಗೆ ಹೆಮ್ಮೆ ಮೂಡುವಂತಾಗಿದೆ.

ಜೋರ್ಡಾನ್ ಹಾಗೂ ಪಾಲಿಸ್ತೀನ್ ರಾಷ್ಟ್ರಗಳ ಭೇಟಿ ಬಳಿಕ ಮೋದಿ ಅವರು ಪ್ರಧಾನಿಯಾದ ಬಳಿಕ ಎರಡನೇ ಬಾರಿಗೆ ಅಬುದಾಬಿಗೆ ತೆರಳಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಅಷ್ಟೇ ಅಲ್ಲ, ದುಬೈನಲ್ಲಿ ಇದೇ ಮೊದಲ ಬಾರಿಗೆ ಹಿಂದು ದೇವಾಲಯವೊಂದು ನಿರ್ಮಾಣವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಕಳೆದ ಬಾರಿ ಪ್ರಧಾನಿ ಮೋದಿ ದುಬೈಗೆ ಭೇಟಿ ನೀಡಿದ ಸ್ಮರಣಾರ್ಥವಾಗಿ ಸುಮಾರು 14 ಎಕರೆ ಪ್ರದೇಶದಲ್ಲಿ ದೇವಾಲಯ ನಿರ್ಮಾಣವಾಗುತ್ತಿದ್ದು, 2020ರವೇಳೆಗೆ ನಿರ್ಮಾಣವಾಗಲಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search